23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ ಶ್ರಿ ಕ್ಷೇತ್ರ ಎರ್ನೋಡಿ:ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ ಶ್ರಿ ಕ್ಷೇತ್ರ ಎರ್ನೋಡಿ ಇದರ ವಾರ್ಷಿಕ ಲೆಕ್ಕ ಪತ್ರ ಮಂಡನೆ ಹಾಗೂ 2024ನೇ ವರ್ಷದ ಜಾತ್ರೋತ್ಸವ ಬಗ್ಗೆ ಸಮಾಲೋಚನೆ ಸಭೆ ಹಾಗೂ 2024ನೇ ವರ್ಷದ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜ. 28 ಭಾನುವಾರ ಬೆಳಿಗ್ಗೆ 11 ಗಂಟೆಗೆ ಕ್ಷೇತ್ರದ ಸಭಾಭವನದಲ್ಲಿ ನಡೆಯಿತು. ಆಮಂತ್ರಣ ಬಿಡಗಡೆಯನ್ನು ಟ್ರಸ್ಟಿಯಾದ ಮೋಹನ್ ಶೆಟ್ಟಿಗಾರ್ ಉಜಿರೆ ಇವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟಿಗಳಾದ ಬಾಬು ಮೊಗೇರ ಎರ್ನೋಡಿ, ಜಯಂತ ಶೆಟ್ಟಿ ಕುಂಟಿನಿ, ಸಂಜೀವ ಶೆಟ್ಟಿ ಕುಂಟಿನಿ , ಬಿ.ಕೆ ಗೋವಿಂದ ಮುಂಡಾಜೆ, ಆನಂದ ಎರ್ನೋಡಿ, ನೋಣಯ್ಯ ಪುಂಜಾಲಕಟ್ಟೆ ಹಾಗೂ ಸಲಹೆಗಾರರಾದ ವೆಂಕಪ್ಪ ಕನ್ಯಾಡಿ, ಆನಂದ ಚಾರ್ಮಾಡಿ, ತನಿಯಪ್ಪ ಅಶ್ವತ್ಥ ಕಟ್ಟೆ. ಪ್ರದೀಪ್ ಎರ್ನೋಡಿ, ದಿಲೀಪ್ ಎರ್ನೋಡಿ, ಸುಜನ್ ಪಜಿರಡ್ಕ ಮತ್ತಿತರರು ಉಪ್ಥಿತರಿದ್ದರು.

Related posts

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಮುಂಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ : ಧಾರ್ಮಿಕ ಸಭೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಕೊಕ್ಕಡ ದೇವಸ್ಥಾನದ ಬಸವ ಶ್ಯಾಮ ಇನ್ನಿಲ್ಲ

Suddi Udaya

ಫೆ.1-5: ನಿಟ್ಟಡೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 9ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53 ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya
error: Content is protected !!