July 28, 2026
ಧಾರ್ಮಿಕ

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ ಶ್ರಿ ಕ್ಷೇತ್ರ ಎರ್ನೋಡಿ:ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ ಶ್ರಿ ಕ್ಷೇತ್ರ ಎರ್ನೋಡಿ ಇದರ ವಾರ್ಷಿಕ ಲೆಕ್ಕ ಪತ್ರ ಮಂಡನೆ ಹಾಗೂ 2024ನೇ ವರ್ಷದ ಜಾತ್ರೋತ್ಸವ ಬಗ್ಗೆ ಸಮಾಲೋಚನೆ ಸಭೆ ಹಾಗೂ 2024ನೇ ವರ್ಷದ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜ. 28 ಭಾನುವಾರ ಬೆಳಿಗ್ಗೆ 11 ಗಂಟೆಗೆ ಕ್ಷೇತ್ರದ ಸಭಾಭವನದಲ್ಲಿ ನಡೆಯಿತು. ಆಮಂತ್ರಣ ಬಿಡಗಡೆಯನ್ನು ಟ್ರಸ್ಟಿಯಾದ ಮೋಹನ್ ಶೆಟ್ಟಿಗಾರ್ ಉಜಿರೆ ಇವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟಿಗಳಾದ ಬಾಬು ಮೊಗೇರ ಎರ್ನೋಡಿ, ಜಯಂತ ಶೆಟ್ಟಿ ಕುಂಟಿನಿ, ಸಂಜೀವ ಶೆಟ್ಟಿ ಕುಂಟಿನಿ , ಬಿ.ಕೆ ಗೋವಿಂದ ಮುಂಡಾಜೆ, ಆನಂದ ಎರ್ನೋಡಿ, ನೋಣಯ್ಯ ಪುಂಜಾಲಕಟ್ಟೆ ಹಾಗೂ ಸಲಹೆಗಾರರಾದ ವೆಂಕಪ್ಪ ಕನ್ಯಾಡಿ, ಆನಂದ ಚಾರ್ಮಾಡಿ, ತನಿಯಪ್ಪ ಅಶ್ವತ್ಥ ಕಟ್ಟೆ. ಪ್ರದೀಪ್ ಎರ್ನೋಡಿ, ದಿಲೀಪ್ ಎರ್ನೋಡಿ, ಸುಜನ್ ಪಜಿರಡ್ಕ ಮತ್ತಿತರರು ಉಪ್ಥಿತರಿದ್ದರು.

Related posts

ಬಳಂಜ : ಬೋಂಟ್ರೊಟ್ಟುಗುತ್ತು ದೈವಸ್ಥಾನದಲ್ಲಿ ಮಹಾ ಚಂಡಿಕಾಯಾಗ: ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಸಹಿತ ನೂರಾರು ಭಕ್ತರು ಭಾಗಿ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಲ್ ಕೊಯ್ಯೂರು ಹಾಗೂ ಊರವರ ಸಂಯುಕ್ತ ಆಶ್ರಯದಲ್ಲಿ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಫೆ.12-13: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರವರು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಮಹಾಗಣಪತಿ ದೇವಸ್ಥಾನ ಹಾಗೂ ಕಾವು ತ್ರಿಗುಣಾತ್ಮಿಕ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ಧರ್ಮಸ್ಥಳಕ್ಕೆ ಆಗಮಿಸುವ ಮುನ್ನ ಜನಾರ್ದನ ರೆಡ್ಡಿ ಅಂಜನಾದ್ರಿ ಬೆಟ್ಟದ ತಪ್ಪಲಿನಲ್ಲಿ ಪೂಜೆ

Suddi Udaya
error: Content is protected !!