ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಮಾತೃಶ್ರೀ ಶ್ರೀಮತಿ ಅಮಣಿ ಶೆಟ್ಟಿ ನಿಧನ

ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರ ಮಾತೃಶ್ರೀ, ದಿ| ವಿಠ್ಠಲ್ ಶೆಟ್ಟಿಯವರ ಧಮ೯ಪತ್ನಿ ಶ್ರೀಮತಿ ಅಮ್ಮಣ್ಣಿ ಶೆಟ್ಟಿ (85ವ)ಅವರು ಇಂದು ಜ.28 ರಂದು ನಿಧನರಾದರು.

ಮೃತರು ಪುತ್ರರಾದ ಮೋಹನ್ ಶೆಟ್ಟಿ ,ಮಹೇಶ್ ಶೆಟ್ಟಿ, ಮುಕೇಶ್ ಶೆಟ್ಟಿ, ಮನೋಜ್ ಶೆಟ್ಟಿ, ವಿಶಾಲಾಕ್ಷ ಶೆಟ್ಟಿ, ಪುತ್ರಿಯರಾದ ಸುಮಂಗಲ ಶೆಟ್ಟಿ, ಪ್ರೀತಾ ಶೆಟ್ಟಿ, ಬಂಧು ವಗ೯ದವರನ್ನು ಅಗಲಿದ್ದಾರೆ.

ಇವರ ಅಂತ್ಯಕ್ರಿಯೆಯನ್ನು ನಾಳೆ ತಿಮರೋಡಿಯಲ್ಲಿ ನೆರವೇರಲಿದೆ.

Related posts

ಉಜಿರೆ ನಿವಾಸಿ ನೇತೃಶ್ರೀ ಜ್ಯುವೆಲರ್ಸ್ ಮಾಲಕ ಉಪೇಂದ್ರ ಆಚಾರ್ಯ ನಿಧನ

Suddi Udaya

ಮುಂಡಾಜೆ : ಶಿವಂ ಬೇಕರಿ ಮತ್ತು ಪ್ಲವರ್ ಡೆಕೋರೇಶನ್ ಶುಭಾರಂಭ

Suddi Udaya

ಪುತ್ತೂರು ಮುಳಿಯ ಗೋಲ್ಡ್ & ಡೈಮಂಡ್ಸ್ ಮಳಿಗೆ ಲೋಕಾರ್ಪಣೆ

Suddi Udaya

ಸುರ್ಯ ದೇವಸ್ಥಾನದ ಆನುವಂಶಿಕ ಆಡಳಿತಮೊಕ್ತೇಸರಾಗಿ ಡಾ. ಸತೀಶ್ಚಂದ್ರ ಸುರ್ಯಗುತ್ತು ನೇಮಕ

Suddi Udaya

ಉಜಿರೆ ಖಾಸಗಿ ಹೊಟೇಲ್ ನಲ್ಲಿ ತಂಗಿದ್ದ ಚಿನ್ನಯ್ಯ ಚಿನ್ನಯ್ಯನನ್ನು ಕರೆತಂದು ಎಸ್.ಐ.ಟಿ ಅಧಿಕಾರಿಗಳ ಮಹಜರು

Suddi Udaya

ಮುಂಡಾಜೆ : ಬಂಡಿಮಠ ನಿವಾಸಿ ಪುರಲ್ಲ ನಿಧನ

Suddi Udaya
error: Content is protected !!