25.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕ

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ ಶ್ರಿ ಕ್ಷೇತ್ರ ಎರ್ನೋಡಿ:ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ ಶ್ರಿ ಕ್ಷೇತ್ರ ಎರ್ನೋಡಿ ಇದರ ವಾರ್ಷಿಕ ಲೆಕ್ಕ ಪತ್ರ ಮಂಡನೆ ಹಾಗೂ 2024ನೇ ವರ್ಷದ ಜಾತ್ರೋತ್ಸವ ಬಗ್ಗೆ ಸಮಾಲೋಚನೆ ಸಭೆ ಹಾಗೂ 2024ನೇ ವರ್ಷದ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜ. 28 ಭಾನುವಾರ ಬೆಳಿಗ್ಗೆ 11 ಗಂಟೆಗೆ ಕ್ಷೇತ್ರದ ಸಭಾಭವನದಲ್ಲಿ ನಡೆಯಿತು. ಆಮಂತ್ರಣ ಬಿಡಗಡೆಯನ್ನು ಟ್ರಸ್ಟಿಯಾದ ಮೋಹನ್ ಶೆಟ್ಟಿಗಾರ್ ಉಜಿರೆ ಇವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟಿಗಳಾದ ಬಾಬು ಮೊಗೇರ ಎರ್ನೋಡಿ, ಜಯಂತ ಶೆಟ್ಟಿ ಕುಂಟಿನಿ, ಸಂಜೀವ ಶೆಟ್ಟಿ ಕುಂಟಿನಿ , ಬಿ.ಕೆ ಗೋವಿಂದ ಮುಂಡಾಜೆ, ಆನಂದ ಎರ್ನೋಡಿ, ನೋಣಯ್ಯ ಪುಂಜಾಲಕಟ್ಟೆ ಹಾಗೂ ಸಲಹೆಗಾರರಾದ ವೆಂಕಪ್ಪ ಕನ್ಯಾಡಿ, ಆನಂದ ಚಾರ್ಮಾಡಿ, ತನಿಯಪ್ಪ ಅಶ್ವತ್ಥ ಕಟ್ಟೆ. ಪ್ರದೀಪ್ ಎರ್ನೋಡಿ, ದಿಲೀಪ್ ಎರ್ನೋಡಿ, ಸುಜನ್ ಪಜಿರಡ್ಕ ಮತ್ತಿತರರು ಉಪ್ಥಿತರಿದ್ದರು.

Related posts

ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಧರ್ಮಸ್ಥಳಕ್ಕೆ ಆಗಮಿಸುವ ಮುನ್ನ ಜನಾರ್ದನ ರೆಡ್ಡಿ ಅಂಜನಾದ್ರಿ ಬೆಟ್ಟದ ತಪ್ಪಲಿನಲ್ಲಿ ಪೂಜೆ

Suddi Udaya

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ : ಹೊರ ಕಾಣಿಕೆಯ ಆಕಷ೯ಕ ಹಾಗೂ ಭವ್ಯ ವಾದ ಶೋಭಾಯಾತ್ರೆ – ಯಕ್ಷಗಾನ ವೇಷ, ಹತ್ತು ಭಜನಾ ತಂಡಗಳಿಂದ ಕುಣಿತ ಭಜನೆ, ಕೊಂಬು,ಚೆಂಡೆ, ವಾದ್ಯ ವಿಶೇಷ ಆಕಷ೯ಣೆ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
error: Content is protected !!