23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳ ದೇವಸ್ಥಾನದಲ್ಲಿ ಭೀಷ್ಮಾರ್ಜುನ ತಾಳಮದ್ದಳೆ

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಪ್ರಯುಕ್ತ ಜ. 28 ರಂದು. ಭೀಷ್ಮಾರ್ಜುನ ತಾಳಮದ್ದಳೆ ಜರಗಿತು.

ಭಾಗವತರಾಗಿ ಗಣೇಶ ಸಾಲಿಯಾನ್ ಪುಂಜಾಲಕಟ್ಟೆ ,ಉಮೇಶ ಆಚಾರ್ಯ ಕೊಯ್ಯುರು ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ ,ಚಂದ್ರಶೇಖರ ಆಚಾರ್ಯ ಗೇರುಕಟ್ಟೆ,

ಅರ್ಥಧಾರಿಗಳಾಗಿ ದೇವಳದ ಪ್ರಧಾನ ಅರ್ಚಕ ರಾಘವೇಂದ್ರ ಆಸ್ರಣ್ಣ, ದಿವಾಕರ ಆಚಾರ್ಯ ಗೇರುಕಟ್ಟೆ ,ಪ್ರೊ .ಮಧೂರು ಮೋಹನ ಕಲ್ಲೂರಾಯ, ರಾಘವ .ಎಚ್ ಗೇರುಕಟ್ಟೆ ಶಿವಾನಂದ ಭಂಡಾರಿ ಪಣೆಜಾಲು ,ರಾಘವ ಪೂಜಾರಿ ಮೆದಿನ ಭಾಗವಹಿಸಿದ್ದರು. ರಾಘವ. ಎಚ್ ಕಾರ್ಯಕ್ರಮ ಸಂಯೋಜಿಸಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

Suddi Udaya

ನಡ ಸರಕಾರಿ ಪ್ರೌಢಶಾಲೆ ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಶಿಬಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!