22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳ ದೇವಸ್ಥಾನದಲ್ಲಿ ಭೀಷ್ಮಾರ್ಜುನ ತಾಳಮದ್ದಳೆ

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಪ್ರಯುಕ್ತ ಜ. 28 ರಂದು. ಭೀಷ್ಮಾರ್ಜುನ ತಾಳಮದ್ದಳೆ ಜರಗಿತು.

ಭಾಗವತರಾಗಿ ಗಣೇಶ ಸಾಲಿಯಾನ್ ಪುಂಜಾಲಕಟ್ಟೆ ,ಉಮೇಶ ಆಚಾರ್ಯ ಕೊಯ್ಯುರು ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ ,ಚಂದ್ರಶೇಖರ ಆಚಾರ್ಯ ಗೇರುಕಟ್ಟೆ,

ಅರ್ಥಧಾರಿಗಳಾಗಿ ದೇವಳದ ಪ್ರಧಾನ ಅರ್ಚಕ ರಾಘವೇಂದ್ರ ಆಸ್ರಣ್ಣ, ದಿವಾಕರ ಆಚಾರ್ಯ ಗೇರುಕಟ್ಟೆ ,ಪ್ರೊ .ಮಧೂರು ಮೋಹನ ಕಲ್ಲೂರಾಯ, ರಾಘವ .ಎಚ್ ಗೇರುಕಟ್ಟೆ ಶಿವಾನಂದ ಭಂಡಾರಿ ಪಣೆಜಾಲು ,ರಾಘವ ಪೂಜಾರಿ ಮೆದಿನ ಭಾಗವಹಿಸಿದ್ದರು. ರಾಘವ. ಎಚ್ ಕಾರ್ಯಕ್ರಮ ಸಂಯೋಜಿಸಿದ್ದರು.

Related posts

ಕಲ್ಮಂಜ ಲಕ್ಷ್ಮಣ ಭಂಡಾರಿ ನಿಧನ

Suddi Udaya

ಶಿರ್ಲಾಲು: ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳಿಂದ ಬ್ಯಾನರ್ ದ್ವಂಸ ಪ್ರಕರಣ

Suddi Udaya

ಮಲವಂತಿಗೆ : 38ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರಮಾಣ ವಚನ ಸ್ವೀಕಾರ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya
error: Content is protected !!