22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಕುಕ್ಕೇಡಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ಪ್ರಕರಣ: ಮಾಲಕ ಸೈಯ್ಯದ್ ಬಶೀರ್ ಪೊಲೀಸ್ ವಶ

ಕುಕ್ಕೇಡಿ : ಇಲ್ಲಿಯ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಉಳ್ತೂರು. ಕಡ್ತ್ಯಾರ್. ಎಂಬಲ್ಲಿ ಕಾಯಾ೯ಚರಿಸುತ್ತಿದ್ದ
ಸುಡುಮದ್ದು ತಯಾರಿಸುವ ಘಟಕದಲ್ಲಿ ಜ.28 ರಂದು ಸಂಜೆ ಭೀಕರ ಸ್ಫೋಟ ಸಂಭವಿಸಿದ್ದು, ಮೂವರು ಸಾವನ್ನಪ್ಪಿ, ಹಲವು ಮಂದಿ ಗಾಯಗೊಂಡಿದ್ದಾರೆ.

ಘಟನೆ ಸಂಬಂಧಿಸಿದಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಶಾಂತಿ ಎಂಬವರು ನೀಡಿದ ದೂರಿನ ಮೇಲೆ ಮಾಲೀಕ ಬಶೀರ್ ಮೇಲೆ ಎಫ್‌ಐಆರ್ ದಾಖಲಾಗಿದೆ.

ಪ್ರಕರಣ ಸಂಬಂಧ ಜಾಗ ಹಾಗೂ ಸುಡ್ಡುಮದ್ದು ತಯಾರಿಕಾ ಮಾಲೀಕ ಸೈಯದ್ ಬಶೀರ್ ಘಟನೆ ಬಳಿಕ ವೇಣೂರಿನಿಂದ ಪರಾರಿಯಾಗಿದ್ದಾಗ ಖಚಿತ ಮಾಹಿತಿ ಮೇರೆ ಸುಳ್ಯದಲ್ಲಿ ವಶಕ್ಕೆ ಪಡೆದುಕೊಂಡು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Related posts

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರಿಂದ ಗೌರವಾರ್ಪಣೆ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಕೌಸರ್ ಮೌಲ್ಯಮಾಪನದಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 7ನೇ ಸ್ಥಾನ

Suddi Udaya

ಮಡಂತ್ಯಾರು ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಯ ಕೆ., ಕಾರ್ಯದರ್ಶಿಯಾಗಿ ಜಯರಾಮ್ ಆಚಾರ್ಯ

Suddi Udaya

ಬೆಳ್ತಂಗಡಿ ಪ್ರಥಮ‌‌ ದರ್ಜೆ ಕಾಲೇಜಿನಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ”- “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.97 ಫಲಿತಾಂಶ

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!