23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ನೂತನ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮ

ಬೆಳ್ತಂಗಡಿ:ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಹೊಸ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಜೆಸಿಯ ಮಿಷನ್, ದೃಷ್ಟಿಕೋನ ಮತ್ತು ಮೌಲ್ಯಗಳ ಬಗ್ಗೆ ಆಳವಾದ ಅರಿವನ್ನು ನೀಡುವುದರ ಜೊತೆಗೆ, ಸಂಸ್ಥೆಯ ರಚನೆ, ಆಡಳಿತ ಮತ್ತು ಒಳನೋಟಗಳ ಬಗ್ಗೆ ಸವಿವರವಾಗಿ ತರಬೇತಿಯನ್ನು
ಹೊಸ ಸದಸ್ಯರಿಗೆ ಸಮುದಾಯದಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವುದು, ನೆಟ್‌ವರ್ಕಿಂಗ್ ಅವಕಾಶಗಳು ಮತ್ತು ಸಮುದಾಯದ ಪ್ರಭಾವವನ್ನು ಉತ್ತೇಜಿಸುವ ಜೆಸಿಐಯ ಬದ್ಧತೆಯನ್ನು ಅನುಭವಿ ಜೆಸಿಐ ವಲಯ ತರಬೇತುದಾರರಾದ ಸುಧೀರ್ ಕೆ ಎನ್ ಮತ್ತು ಶಂಕರ್ ರಾವ್ ನಡೆಸಿಕೊಟ್ಟರು.

ಘಟಕದ ಅಧ್ಯಕ್ಷರು ರಂಜಿತ್ ಎಚ್‌ ಡಿ, ಬಳಂಜ ಅಧ್ಯಕ್ಷತೆಯನ್ನು ವಹಿಸಿದ್ದರು.

ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್, ಜೆಜೆಸಿ ಅಧ್ಯಕ್ಷ ಸಮನ್ವಿತ್ ಕುಮಾರ್, ಕಾರ್ಯಕ್ರಮದ ನಿರ್ದೇಶಕ ಚಂದ್ರಹಾಸ ಬಳಂಜ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವೇದಿಕೆಗೆ ಗಣ್ಯರನ್ನು ಪ್ರಮೋದ್ ಆಹ್ವಾನಿಸಿದರು ,ಜೆಸಿ ವಾಣಿಯನ್ನು ರಾಮಕೃಷ್ಣ ವಾಚಿಸಿದರು ತರಬೇತುದಾರರ ಪರಿಚಯವನ್ನು ನೂತನ ಸದಸ್ಯರುಗಳಾದ ಆದರ್ಶ್ ಬಳಂಜ ಮತ್ತು ರಂಜನ್ ಧರ್ಮಸ್ಥಳ ವಾಚಿಸಿದರು . ಘಟಕದ ಪೂರ್ವ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ನೂತನ ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ಅನುದೀಪ್ ಜೈನ್ ಅವರು ಧನ್ಯವಾದ ಸಲ್ಲಿಸಿದರು.

Related posts

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಚಾರ್ಮಾಡಿ ಘಾಟಿ ಪರಿಸರದ ಬಾರಿಮಲೆಯಲ್ಲಿ ಬೆಂಕಿ

Suddi Udaya

ದೈವ ನರ್ತಕ ಸಮುದಾಯದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದವರ ಹಾಗೂ ಅಶ್ಲೀಲವಾಗಿ ನಿಂದಿಸಿದರ ವಿರುದ್ಧ ಅಟ್ರಸಿಟಿ ಕೇಸ್ ದಾಖಲಿಸುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ: ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಶ್ರೀಮತಿ ಇಂದಿರಾ ಗಾಂಧಿ ಜನ್ಮದಿನಾಚರಣೆ

Suddi Udaya

ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರಥಮ್ ರವರಿಗೆ ರಾಜ್ಯ ಸರಕಾರಿ ನೌಕರರ ಸಹಕಾರಿ ಸಂಘದಿಂದ ಅಭಿನಂದನೆ

Suddi Udaya
error: Content is protected !!