30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಮಾತಾ ಮೆಸ್ ಡೇ ಕಾರ್ಯಕ್ರಮ

ಉಜಿರೆ : ಇಲ್ಲಿಯ ಶ್ರೀ ಮಾತಾ ಮೆಸ್ ಡೇ -2024 ಕಾರ್ಯಕ್ರಮವು ಜ.27 ರಂದು ನಡೆಯಿತು.

ಅತಿಥಿಗಳಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಅನೀಶ್ ಪೂಜಾರಿ ವೇಣೂರು, ಎಸ್ ಡಿಯಂ ಪದವಿ ಪೂರ್ವ ಕಾಲೇಜು ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕ ರಾಜು, ಎಸ್ ಡಿ ಯಂ ಪದವಿ ಕಾಲೇಜು ವಾಣಿಜ್ಯ ವಿಭಾಗದ ಉಪನ್ಯಾಸಕ ಹರೀಶ್ ಶೆಟ್ಟಿ ಉಪಸ್ಥಿತರಿದ್ದರು.

ಶ್ರೀಮಾತಾ ಆರ್ಟ್ಸ್ ಹಾಗೂ ಶ್ರೀ ಮಾತಾ ಮೆಸ್ ಮಾಲಕ ಗುರುಪ್ರಸಾದ್ ಮತ್ತು ಮನೆಯವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ನೃತ್ಯ ನಿರ್ದೇಶಕ ನಾಗರಾಜ್ ಕುಲಾಲ್ ನಿರೂಪಿಸಿದರು

Related posts

ಮುಂಡಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಅಭಿವಂದನಾ ಕಾರ್ಯಕ್ರಮ: ಚಲನಚಿತ್ರ ನಟ ವಿಜಯ ರಾಘವೇಂದ್ರ ಭಾಗಿ

Suddi Udaya

ಬೆಳ್ತಂಗಡಿಯಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ: ಕ್ರಿಸ್ಮಸ್ ಹಾಗೂ ಹೊಸ ವರುಷದ ಪ್ರಯುಕ್ತ ವಿಶೇಷ ರಿಯಾಯಿತಿ : ಕೆಲವೇ ದಿನಗಳು ಮಾತ್ರ

Suddi Udaya

ಸಿಎ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಕೇಶವ ಕಾಮತ್ ತೇರ್ಗಡೆ

Suddi Udaya

ವಿ.ಹಿ.ಪಂ. ಸ್ಥಾಪನಾ ದಿನ ಹಾಗೂ ಷಷ್ಠಿಪೂರ್ತಿ ಸಮಾರೋಪ: ಸೆ.1 ರಂದು ಉಜಿರೆಯಲ್ಲಿ ಬೆಳ್ತಂಗಡಿ ಪ್ರಖಂಡ ಇದರ ನೇತೃತ್ವದಲ್ಲಿ ಬೃಹತ್ ಹಿಂದೂ ಸಮಾವೇಶ- ಆಕರ್ಷಕ ಶೋಭಾಯಾತ್ರೆ

Suddi Udaya

ಎಸ್ ಡಿ ಎಮ್ ಕಾಲೇಜಿನ ವಾರ್ಷಿಕೋತ್ಸವ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya
error: Content is protected !!