September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದು (ಜ.30) ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ: ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತ

ಬೆಳ್ತಂಗಡಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಇದೇ ಮೊದಲ ಬಾರಿಗೆ (ಇಂದು) ಮಂಗಳವಾರ ಧರ್ಮಸ್ಥಳಕ್ಕೆ ಆಗಮಿಸಲಿರುವ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ಸ್ವಾಗತಿಸಲು ಬಿಜೆಪಿ ಬೆಳ್ತಂಗಡಿ ವಿಶೇಷ ವ್ಯವಸ್ಥೆ ಮಾಡಿದೆ.

ಮಂಗಳೂರಿನಿಂದ ಬೆಳ್ತಂಗಡಿಗೆ ಆಗಮಿಸುತ್ತಿರುವ ಇವರನ್ನು ಬೆಳ್ತಂಗಡಿಯ ಎಲ್ಲಾ ಕಾರ್ಯಕರ್ತರು ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತಿಸಲಿದ್ದಾರೆ.ಸ್ವಾಗತಿಸಲು ಕಾರ್ಯಕರ್ತರು ನಗರದಲ್ಲಿ ಹೋರ್ಡಿಂಗ್, ಬ್ಯಾನರ್ ಹಾಕಿದ್ದಾರೆ. ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ನಡೆಸಲಿದ್ದಾರೆ. ಶಾಸಕ ಹರೀಶ್ ಪೂಂಜ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು,ಕಾರ್ಯಕರ್ತರು ಭಾಗವಹಿಸಲಿದ್ದಾರೆ.

Related posts

ಬೆಳ್ತಂಗಡಿ ರೋಟರಿ ಕ್ಲಬ್‌ ನೂತನ ಅಧ್ಯಕ್ಷರಾಗಿ ಶ್ರೀಧರ್ ಕೆ.ವಿ. ಆಯ್ಕೆ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಉಜಿರೆ: ರಾಜ್ಯಹ್ಯಾಂಡ್ ಬಾಲ್ ತಂಡಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ತರಬೇತಿ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ; ಧಾರ್ಮಿಕ ಸಭೆ

Suddi Udaya

ನಾಳೆ(ಜೂ.11): ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya
error: Content is protected !!