September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

ಉರುವಾಲು ಗ್ರಾಮದ ಕಾರಿಂಜ ಬಾಕಿಮಾರು ದೈವಸ್ಥಾನದ ಕಾರಿಂಜ ಶ್ರೀ ಕಲ್ಕುಡ ಎಂಬ ಧ್ವನಿ ಸುರುಳಿಯನ್ನು ಕಾರಿಂಜ ಬಾಯ್ತಾರು ನೇಮೋತ್ಸವದಂದು ಆಡಳಿತ ಸಮಿತಿಯ ಅಧ್ಯಕ್ಷರಾದ ವಿಜಯ ಕುಮಾರ್ ಕಲ್ಲಳಿಕೆ ಬಿಡುಗಡೆ ಮಾಡಿದರು.

ಶ್ರೀಮತಿ ರಕ್ಷಿತ ಪಿ ಸುರೇಂದ್ರ ಬಂಗೇರ ಶ್ರೀ ದುರ್ಗ ಕಾರಿಂಜ ಹಾಗೂ ಶ್ರೀಮತಿ ನವ್ಯ ಮತ್ತು ಶ್ರೀ ಗೋಪಾಲಕೃಷ್ಣ ಗೌಡ ಅಲೈಮಾರು ಇವರು ಸಹಕಾರದಲ್ಲಿ ಸಾಹಿತ್ಯ ಸುಮನ್ ಎರ್ಮೆತ್ತೋಡಿ, ಹಾಡಿನ ಗಾಯಕರಾದ ಪ್ರದೀಪ್ ನಾಯ್ಕ‌ ಆನಡ್ಕ ಹಾಗೂ ಯಶವಂತ ಕಾರಿಂಜ, ಇವರ ಕಂಠದಲ್ಲಿ ಮೂಡಿಬಂದ ಗಾಯನವನ್ನು
ವಿಡಿಯೋಗ್ರಾಫಿ ಮೋಹಿತ್ ಕುಲಾಲ್ ಮಾಡಿರುತ್ತಾರೆ.

ಈ ಸಂದರ್ಭದಲ್ಲಿ ಅಂಡೆತಡ್ಕ ಶಾಲಾ ಮುಖ್ಯ ಶಿಕ್ಷಕ ಕೃಷ್ಣಪ್ಪ ಪೂಜಾರಿ, ಕಾರಿಂಜ ಶಾಲೆಯ ಅಧ್ಯಕ್ಷ ಜಗನ್ನಾಥ ರೈ ನೀನಿ, ಗ್ರಾ.ಪಂ ಮಾಜಿ ಸದಸ್ಯರಾದ ಗಣೇಶ ಪೂಜಾರಿ ನೀನಿ, ಗಣೇಶ ಪೂಜಾರಿ ಕಾರಿಂಜ, ಜಾತ್ರೋತ್ಸವ ಕಾರ್ಯದರ್ಶಿ ರತ್ನಾಕರ ಗೌಡ ಖಂಡಿಗ, ಸಿ.ಎ ಬ್ಯಾಂಕಿನ ನಿವೃತ್ತ ಕಾರ್ಯನಿರ್ವಹಣಾ ಅಧಿಕಾರಿ ಡೀಕಯ್ಯ ಸಿ ಆನಡ್ಕ, ವಸಂತ ಸಾಲ್ಯಾನ್ ಆನಡ್ಕ, ಸತೀಶ್ ಪೂಜಾರಿ ಉದ್ಯ, ಗ್ರಾ.ಪಂ ಅಧ್ಯಕ್ಷ ಯಶವಂತ ಕಾರಿಂಜ, ಮೆಸ್ಕಾಂ ಅಧಿಕಾರಿ ಗೋಪಾಲಕೃಷ್ಣ ಗೌಡ ಅಲೈಮಾರು, ಅಂಡೆತಡ್ಕ ಶಾಲಾ ಅಧ್ಯಕ್ಷರಾದ ಸತೀಶ್ ಪಿಲಿಕಲ್ಲು, ಕಲ್ಲೇರಿ ಸಿ.ಎ ಬ್ಯಾಂಕ್ ನ ಸದಸ್ಯ ಓಬಯ್ಯ ಪೂಜಾರಿ ಕಾರಿಂಜ, ಕೊರಗಪ್ಪ ಪೂಜಾರಿ ಕಾರಿಂಜ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಮಂಜುನಾಥ ಗೌಡ ಪಿಲಿಕಲ್ಲು, ಉಮೇಶ್ ಗೌಡ ಖಂಡಿಗ, ಗಣೇಶ ಗೌಡ ಪಿಲಿಕಲ್ಲು, ಆನಂದ ಗೌಡ ಮನೆಗಾರಮಜಲು ಉಪಸ್ಥಿತರಿದ್ದರು.

Related posts

ಯಕ್ಷಭಾರತಿ ಕನ್ಯಾಡಿಯಿಂದ ಕೇಶವ ಎಂ. ರವರಿಗೆ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ : ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಗ್ರಾಮ ಪಂಚಾಯತಿ ಕಲಿಕಾ ಕೇಂದ್ರಗಳ ಯಶೋಗಾಥೆಗಳ ದಾಖಲೀಕರಣ ಕುರಿತು ತರಬೇತಿ: ಉಜಿರೆ – ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರು, ಪಿಡಿಓ ಭಾಗಿ

Suddi Udaya

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚೌತಿ- ನವರಾತ್ರಿಯ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಪುತ್ತೂರು: ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆ: ನೂತನ ಆಯುಕ್ತರಾಗಿ ಮಹೇಶ್ ಚಂದ್ರ ನೇಮಕ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಯಾವುದೇ ಅವ್ಯವಹಾರಗಳು ನಡೆದಿಲ್ಲ: ನಿನ್ನೆ ನಡೆದ ಸಭೆಯಲ್ಲಿ ರಾಜೀನಾಮೆ ನೀಡಲು ನಿರ್ಣಯಿಸಲಾಗಿದೆಯೇ ಹೊರತು ನಾವು ರಾಜೀನಾಮೆ ನೀಡಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್ ಹೇಳಿಕೆ

Suddi Udaya
error: Content is protected !!