25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

ಉರುವಾಲು ಗ್ರಾಮದ ಕಾರಿಂಜ ಬಾಕಿಮಾರು ದೈವಸ್ಥಾನದ ಕಾರಿಂಜ ಶ್ರೀ ಕಲ್ಕುಡ ಎಂಬ ಧ್ವನಿ ಸುರುಳಿಯನ್ನು ಕಾರಿಂಜ ಬಾಯ್ತಾರು ನೇಮೋತ್ಸವದಂದು ಆಡಳಿತ ಸಮಿತಿಯ ಅಧ್ಯಕ್ಷರಾದ ವಿಜಯ ಕುಮಾರ್ ಕಲ್ಲಳಿಕೆ ಬಿಡುಗಡೆ ಮಾಡಿದರು.

ಶ್ರೀಮತಿ ರಕ್ಷಿತ ಪಿ ಸುರೇಂದ್ರ ಬಂಗೇರ ಶ್ರೀ ದುರ್ಗ ಕಾರಿಂಜ ಹಾಗೂ ಶ್ರೀಮತಿ ನವ್ಯ ಮತ್ತು ಶ್ರೀ ಗೋಪಾಲಕೃಷ್ಣ ಗೌಡ ಅಲೈಮಾರು ಇವರು ಸಹಕಾರದಲ್ಲಿ ಸಾಹಿತ್ಯ ಸುಮನ್ ಎರ್ಮೆತ್ತೋಡಿ, ಹಾಡಿನ ಗಾಯಕರಾದ ಪ್ರದೀಪ್ ನಾಯ್ಕ‌ ಆನಡ್ಕ ಹಾಗೂ ಯಶವಂತ ಕಾರಿಂಜ, ಇವರ ಕಂಠದಲ್ಲಿ ಮೂಡಿಬಂದ ಗಾಯನವನ್ನು
ವಿಡಿಯೋಗ್ರಾಫಿ ಮೋಹಿತ್ ಕುಲಾಲ್ ಮಾಡಿರುತ್ತಾರೆ.

ಈ ಸಂದರ್ಭದಲ್ಲಿ ಅಂಡೆತಡ್ಕ ಶಾಲಾ ಮುಖ್ಯ ಶಿಕ್ಷಕ ಕೃಷ್ಣಪ್ಪ ಪೂಜಾರಿ, ಕಾರಿಂಜ ಶಾಲೆಯ ಅಧ್ಯಕ್ಷ ಜಗನ್ನಾಥ ರೈ ನೀನಿ, ಗ್ರಾ.ಪಂ ಮಾಜಿ ಸದಸ್ಯರಾದ ಗಣೇಶ ಪೂಜಾರಿ ನೀನಿ, ಗಣೇಶ ಪೂಜಾರಿ ಕಾರಿಂಜ, ಜಾತ್ರೋತ್ಸವ ಕಾರ್ಯದರ್ಶಿ ರತ್ನಾಕರ ಗೌಡ ಖಂಡಿಗ, ಸಿ.ಎ ಬ್ಯಾಂಕಿನ ನಿವೃತ್ತ ಕಾರ್ಯನಿರ್ವಹಣಾ ಅಧಿಕಾರಿ ಡೀಕಯ್ಯ ಸಿ ಆನಡ್ಕ, ವಸಂತ ಸಾಲ್ಯಾನ್ ಆನಡ್ಕ, ಸತೀಶ್ ಪೂಜಾರಿ ಉದ್ಯ, ಗ್ರಾ.ಪಂ ಅಧ್ಯಕ್ಷ ಯಶವಂತ ಕಾರಿಂಜ, ಮೆಸ್ಕಾಂ ಅಧಿಕಾರಿ ಗೋಪಾಲಕೃಷ್ಣ ಗೌಡ ಅಲೈಮಾರು, ಅಂಡೆತಡ್ಕ ಶಾಲಾ ಅಧ್ಯಕ್ಷರಾದ ಸತೀಶ್ ಪಿಲಿಕಲ್ಲು, ಕಲ್ಲೇರಿ ಸಿ.ಎ ಬ್ಯಾಂಕ್ ನ ಸದಸ್ಯ ಓಬಯ್ಯ ಪೂಜಾರಿ ಕಾರಿಂಜ, ಕೊರಗಪ್ಪ ಪೂಜಾರಿ ಕಾರಿಂಜ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಮಂಜುನಾಥ ಗೌಡ ಪಿಲಿಕಲ್ಲು, ಉಮೇಶ್ ಗೌಡ ಖಂಡಿಗ, ಗಣೇಶ ಗೌಡ ಪಿಲಿಕಲ್ಲು, ಆನಂದ ಗೌಡ ಮನೆಗಾರಮಜಲು ಉಪಸ್ಥಿತರಿದ್ದರು.

Related posts

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

Suddi Udaya

ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ: ರೂ. 50 ಲಕ್ಷ ನಗದಿನೊಂದಿಗೆ ಕಾರಿನಲ್ಲಿ ಹೋಗಿದ್ದ ಮೂವರು: ನಕಲಿ ಚಿನ್ನದ ಆಸೆಗೆ ಮೂವರ ಬಲಿಯಾಯಿತೆ ಎಂಬ ಶಂಕೆ: ಸಮಗ್ರ ತನಿಖೆ ಬಳಿಕವಷ್ಟೇ ದೊರೆಯಲಿದೆ ಸ್ವಷ್ಟ ಮಾಹಿತಿ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

Suddi Udaya

ಕಣಿಯೂರು: ಕುಡುವಂತಿ ನಿವಾಸಿ ಪುತ್ತು ನಾಯ್ಕ ನಿಧನ

Suddi Udaya

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Suddi Udaya
error: Content is protected !!