September 6, 2026
Uncategorized

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಟೋಟ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ರವಿ.ಡಿ.ಚೆನ್ನಣ್ಣವರ್ ಭೇಟಿ: ಸ್ಥಳ ಪರಿಶೀಲನೆ

ಬೆಳ್ತಂಗಡಿ : ಕುಕ್ಕೇಡಿ ಗ್ರಾಮದ ಕಲ್ಲಾಜೆಯಲ್ಲಿ ಸೋಲಿಡ್ ಫೈರ್ ವರ್ಕ್ಸ್ ಎಂಬ ಹೆಸರಿನ ಪಟಾಕಿ ತಯಾರಿಕಾ ಘಟಕದಲ್ಲಿ ಜ.28ರಂದು ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ತನಿಖಾಧಿಕಾರಿಗಳಿಂದ ಪರಿಶೀಲನೆ ನಡೆಯುತ್ತಿದ್ದು ಜ.29ರಂದು ತುರ್ತು ಮತ್ತು ಅಗ್ನಿಶಾಮಕ ದಳದ ಡಿಐಜಿ ರವಿ.ಡಿ.ಚೆನ್ನಣ್ಣವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಎಸ್ ಪಿ ರಿಷ್ಯಂತ್, ಅಗ್ನಿಶಾಮಕ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಡಾ. ರವಿ ಪೂಜಾರಿ ಕಕ್ಕೆಪದವುರವರಿಗೆ ಕಾಯಕ ಯೋಗಿ ಪ್ರಶಸ್ತಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರಥಮ್ ವಿ. ಶೆಟ್ಟಿಗೆ ಬೆಳ್ಳಿ ಪದಕ

Suddi Udaya

ಕಲ್ಮಂಜ ನಿವಾಸಿ ಶಿವಾನಂದ ಪ್ರಭು ನಿಧನ

Suddi Udaya
error: Content is protected !!