23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ಅಧಿಕ ರಕ್ತದೊತ್ತಡದಿಂದ ಪ್ರವೀಣ್ ಆಚಾರ್ಯ ನಿಧನ

ಬೆಳ್ತಂಗಡಿ ಚರ್ಚ್ ರೋಡು ಅಲ್ಲಾಟಬೈಲು ಕೈಪ್ಲೋಡಿ ನಿವಾಸಿ ಬೆಳ್ಳಿ ಆಭರಣಗಳ ತಯಾರಕ ಪ್ರವೀಣ್ ಆಚಾರ್ಯ (42ವ) ಅಧಿಕ ರಕ್ತದೊತ್ತಡದಿಂದ ಇಂದು ಸಂಜೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಪ್ರವೀಣ್ ಆಚಾರ್ಯರವರು ಬೆಳ್ತಂಗಡಿ ಬಸ್ ಸ್ಟ್ಯಾಂಡ್ ಬಳಿಯಿರುವ ಅಂಗಡಿಯೊಂದರಲ್ಲಿ ಬೆಳ್ಳಿ ತಯಾರಿಸುವ ಕೆಲಸ ಮಾಡುತ್ತಿದ್ದರು. ಇಂದು ಬೆಳಿಗ್ಗೆ ಬಿಪಿ ಹೆಚ್ಚಾಗಿ ಬಚ್ಚಲು ಮನೆಯಲ್ಲಿ ಬಿದ್ದಿದ್ದು ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಮೃತರು ತಾಯಿ, ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ‌

Related posts

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya

ಕೊಕ್ಕಡದಿಂದ ಮುಂಡೂರುಪಳಿಕೆವರೆಗೆ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕರಿಗೆ ಮನವಿ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಜೀವ ಜಲ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳಿಗೆ ಅಭಿಷೇಕ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಶಾಲಾ ವಾರ್ಷಿಕೋತ್ಸವ ಮತ್ತು ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ ಚಾರ್ಮಾಡಿ ರಸ್ತೆ ಅಭಿವೃದ್ಧಿ ಅಗಲೀಕರಣ ಕಾಮಗಾರಿ ಆರಂಭ

Suddi Udaya
error: Content is protected !!