30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಚಾರ್ಮಾಡಿ ಗ್ರಾಮದ ನಿವಾಸಿಯಾದ ಪವನ್ ಕುಮಾರ್ ರವರು ಪಣಕಜೆ ಗ್ರಾಮದ ಮುದಲ್ಕೆ ನಿವಾಸಿ ಕಮಲಾಕ್ಷರವರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ ಎರಡು ಲಕ್ಷ ಮೊತ್ತದ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಯನ್ನು ದೋಷಿ ಎಂದು ನ್ಯಾಯಲಯವು ತೀರ್ಪು ನೀಡಿರುತ್ತದೆ ಮತ್ತು ರೂಪಾಯಿ ಎರಡು ಲಕ್ಷವನ್ನು ಪವನ್ ಕುಮಾರ್ ರವರಿಗೆ ನೀಡುವಂತೆ ಹೇಳಿರುತ್ತದೆ. ತಪ್ಪಿದ್ದಲ್ಲಿ ರೂ.10,000 ದಂಡ ಹಾಗೂ 4 ತಿಂಗಳ ಸಜೆಯನ್ನು ನ್ಯಾಯಾಲಯವು ವಿಧಿಸಿರುತ್ತದೆ. ದಂಡ ಹಣವನ್ನು ಕಟ್ಟಲು ವಿಫಲವಾದರೆ ಮತ್ತೆ ಎರಡು ತಿಂಗಳ ಸಜೆಯನ್ನು ನ್ಯಾಯಾಲಯವು ವಿಧಿಸುತ್ತದೆ.

ಚೆಕ್ ಬೌನ್ಸ್ ಪ್ರಕರಣದಲ್ಲಿ ಪವನ್ ಕುಮಾರ್ ಪರವಾಗಿ ನ್ಯಾಯವಾದಿಯಾದ ಶ್ರೀಮತಿ ಪ್ರಿಯಾಂಕಾ ಶಿವನ್ ರವರು ವಾದವನ್ನು ಮಂಡಿಸಿರುತ್ತಾರೆ.

Related posts

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya

ನಡ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ರಂಜಿತ್ ನಿಧನ

Suddi Udaya

ಪದ್ಮುಂಜದಲ್ಲಿ ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿ ಬಂಧನ

Suddi Udaya

ಮುಂಡಾಜೆ ಯುವ ವಾಹಿನಿ ಸಂಚಲನಾ ಸಮಿತಿ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಉಜಿರೆ: ಸುಶೀಲಾ ಬಾಯಿ ಮರಾಠೆ ಸಂಸ್ಮರಣೆ: ಕವಿಗೋಷ್ಠಿ ಕಾರ್ಯಕ್ರಮ

Suddi Udaya
error: Content is protected !!