23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ.ಸುಬ್ರಪುರಮಠ್ ನೇಮಕಗೊಂಡಿದ್ದಾರೆ.

ಚುನಾವಣೆಯ ಸಂದರ್ಭ ಸತ್ಯನಾರಾಯಣ್ ಕಾರ್ಯನಿರ್ವಹಿಸಿ ಆಲ್ಲೂರು ವರ್ಗವಾಣೆಯಾಗಿದ್ದ ಬಳಿಕ ಠಾಣೆಯಲ್ಲಿ ಪೊಲೀಸ್‌ ನೀರಿಕ್ಷಕ ಹುದ್ದೆ ಖಾಲಿ ಇತ್ತು. 2011ರಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸೆಕ್ಟರಾಗಿ ಕಾರ್ಯನಿರ್ವಹಿಸಿದ್ದರು. ಇನ್ನು ಮುಂದೆ ಬೆಳ್ತಂಗಡಿ ಪೊಲೀಸ್ ಠಾಣೆ ಮತ್ತು ಸಂಚಾರ ಠಾಣೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

Related posts

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya

ಸಮಾಜ ಸೇವಾ ಟ್ರಸ್ಟ್ ಸಂಸ್ಥಾಪಕ ರವಿ ಕಕ್ಕೆಪದವು ಹಾಗೂ ಸುಬ್ರಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸದಸ್ಯರಿಂದ ಸುಬ್ರಹ್ಮಣ್ಯದ ಕುಮಾರಧಾರ ವೆಂಟೆಡ್ ಡ್ಯಾಮ್ ಬಳಿ ಸ್ವಚ್ಛತಾ ಕಾರ್ಯ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಪದಾಧಿಕಾರಿಗಳ ಆಯ್ಕೆ

Suddi Udaya

ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ

Suddi Udaya

ಕಾಂಗ್ರೇಸ್ ಪ್ರಣಾಳಿಕೆಯ ಭಜರಂಗದಳ ನಿಷೇಧದ ವಿರುದ್ದ ಸಿಡಿದೆದ್ದ ಹಿಂದೂ ಸಂಘಟನೆ: ಭಜರಂಗದಳ ವಿಶ್ವ ಹಿಂದೂ ಪರಿಷತ್ ನಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಬಸದಿ ಸ್ವಚ್ಛತಾ ತಂಡದಿಂದ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ

Suddi Udaya
error: Content is protected !!