25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ.ಸುಬ್ರಪುರಮಠ್ ನೇಮಕಗೊಂಡಿದ್ದಾರೆ.

ಚುನಾವಣೆಯ ಸಂದರ್ಭ ಸತ್ಯನಾರಾಯಣ್ ಕಾರ್ಯನಿರ್ವಹಿಸಿ ಆಲ್ಲೂರು ವರ್ಗವಾಣೆಯಾಗಿದ್ದ ಬಳಿಕ ಠಾಣೆಯಲ್ಲಿ ಪೊಲೀಸ್‌ ನೀರಿಕ್ಷಕ ಹುದ್ದೆ ಖಾಲಿ ಇತ್ತು. 2011ರಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸೆಕ್ಟರಾಗಿ ಕಾರ್ಯನಿರ್ವಹಿಸಿದ್ದರು. ಇನ್ನು ಮುಂದೆ ಬೆಳ್ತಂಗಡಿ ಪೊಲೀಸ್ ಠಾಣೆ ಮತ್ತು ಸಂಚಾರ ಠಾಣೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

Related posts

ಹತ್ಯಡ್ಕ ತುಂಬೆತ್ತಡ್ಕ ಕಾಳಬೈರವ ಸ್ವಾಮಿ ಶ್ರೀ ಮಾರಿ ಅಮ್ಮನ ಮಾರಿಗುಡಿಯಲ್ಲಿ ವಾರ್ಷಿಕ ಮಾರಿ ಪೂಜೆ ಉತ್ಸವ

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಗುಲಾಬಿರವರಿಗೆ ಚಿಕಿತ್ಸಾ ನೆರವು

Suddi Udaya

ವಾಣಿ ಕಾಲೇಜಿನಲ್ಲಿ ಅಕ್ಷರ ವಾಣಿ ಬಿತ್ತಿಪತ್ರಿಕೆ ಅನಾವರಣ

Suddi Udaya

ಪ್ರಿಕೆಜಿ ವಿದ್ಯಾರ್ಥಿ ಸಮಕ್ಷ್ ನ ಹುಟ್ಟು ಹಬ್ಬದ ಆಚರಣೆಯ ಪ್ರಯುಕ್ತ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಗಡಿಯಾರ ಕೊಡುಗೆ

Suddi Udaya

ಕುವೆಟ್ಟು ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಸಾಮರಸ್ಯದ ಸಂಕ್ರಾಂತಿ ಕಾರ್ಯಕ್ರಮ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!