25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದು (ಜ.30) ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ: ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತ

ಬೆಳ್ತಂಗಡಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಇದೇ ಮೊದಲ ಬಾರಿಗೆ (ಇಂದು) ಮಂಗಳವಾರ ಧರ್ಮಸ್ಥಳಕ್ಕೆ ಆಗಮಿಸಲಿರುವ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ಸ್ವಾಗತಿಸಲು ಬಿಜೆಪಿ ಬೆಳ್ತಂಗಡಿ ವಿಶೇಷ ವ್ಯವಸ್ಥೆ ಮಾಡಿದೆ.

ಮಂಗಳೂರಿನಿಂದ ಬೆಳ್ತಂಗಡಿಗೆ ಆಗಮಿಸುತ್ತಿರುವ ಇವರನ್ನು ಬೆಳ್ತಂಗಡಿಯ ಎಲ್ಲಾ ಕಾರ್ಯಕರ್ತರು ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತಿಸಲಿದ್ದಾರೆ.ಸ್ವಾಗತಿಸಲು ಕಾರ್ಯಕರ್ತರು ನಗರದಲ್ಲಿ ಹೋರ್ಡಿಂಗ್, ಬ್ಯಾನರ್ ಹಾಕಿದ್ದಾರೆ. ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ನಡೆಸಲಿದ್ದಾರೆ. ಶಾಸಕ ಹರೀಶ್ ಪೂಂಜ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು,ಕಾರ್ಯಕರ್ತರು ಭಾಗವಹಿಸಲಿದ್ದಾರೆ.

Related posts

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ಅಕ್ರಮವಾಗಿ ಮನೆಯಲ್ಲಿ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ವಶ

Suddi Udaya

ಗಾಯಕಿ ನಂದಶ್ರೀ ಸಂಗೀತ ಪರೀಕ್ಷೆಯಲ್ಲಿ ಅದ್ಭುತ ಸಾಧನೆ

Suddi Udaya

ಅ.10-11: ಬಾಲಕರ ಹಾಗೂ ಬಾಲಕಿಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಗುರುವಾಯನಕೆರೆ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್, ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya
error: Content is protected !!