25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದು (ಜ.30) ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ: ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತ

ಬೆಳ್ತಂಗಡಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಇದೇ ಮೊದಲ ಬಾರಿಗೆ (ಇಂದು) ಮಂಗಳವಾರ ಧರ್ಮಸ್ಥಳಕ್ಕೆ ಆಗಮಿಸಲಿರುವ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ಸ್ವಾಗತಿಸಲು ಬಿಜೆಪಿ ಬೆಳ್ತಂಗಡಿ ವಿಶೇಷ ವ್ಯವಸ್ಥೆ ಮಾಡಿದೆ.

ಮಂಗಳೂರಿನಿಂದ ಬೆಳ್ತಂಗಡಿಗೆ ಆಗಮಿಸುತ್ತಿರುವ ಇವರನ್ನು ಬೆಳ್ತಂಗಡಿಯ ಎಲ್ಲಾ ಕಾರ್ಯಕರ್ತರು ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತಿಸಲಿದ್ದಾರೆ.ಸ್ವಾಗತಿಸಲು ಕಾರ್ಯಕರ್ತರು ನಗರದಲ್ಲಿ ಹೋರ್ಡಿಂಗ್, ಬ್ಯಾನರ್ ಹಾಕಿದ್ದಾರೆ. ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ನಡೆಸಲಿದ್ದಾರೆ. ಶಾಸಕ ಹರೀಶ್ ಪೂಂಜ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು,ಕಾರ್ಯಕರ್ತರು ಭಾಗವಹಿಸಲಿದ್ದಾರೆ.

Related posts

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಶಿವಮೊಗ್ಗ ಸಂಸದ ರಾಘವೇಂದ್ರ

Suddi Udaya

ಬೆಳಾಲು : ಅನೈತಿಕ ಸಂಬಂಧದಿಂದ ಪತ್ನಿಯನ್ನು ಬಾವಿಗೆ ತಳ್ಳಿದ ಪತಿ: ಧರ್ಮಸ್ಥಳ ಪೊಲೀಸರ ಲಾಠಿ ರುಚಿಗೆ ಸತ್ಯಾಂಶ ಬಯಲು

Suddi Udaya

ಕಿಲ್ಲೂರು‌ ನೂತನ ಮಸ್ಜಿದ್ ಗೆ ಖಾಝಿ ಕೂರತ್ ತಂಙಳ್ ರಿಂದ ಶಿಲಾನ್ಯಾಸ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!