26.1 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ನೆನಪಿನ ಅಂಗಳ ಕಾರ್ಯಕ್ರಮದಲ್ಲಿ ಮನೋರಮ ಭಟ್ ರವರಿಗೆ ಸನ್ಮಾನ

ಉಜಿರೆ: ಶ್ರೀಮತಿ ಮನೋರಮ ಭಟ್ ರವರನ್ನು ಎಸ್.ಡಿ.ಎಮ್ ಕಾಲೇಜ್ ಸಭಾಂಗಣದಲ್ಲಿ 9 ನೇ ನೆನಪಿನ ಅಂಗಳ ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ, ಎಸ್ ಡಿ ಎಂ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪೀತಾಂಬರ ಹೇರಾಜೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ ಶ್ರೀನಾಥ್, ದಿವಾ ಕೊಕ್ಕಡ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ರೇಷ್ಮೆ ರೋಡ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

Suddi Udaya

ಮುಂಡಾಜೆ ಫ್ರೆಂಡ್ಸ್ ಅಮೆಚೂರ್ ಅಸೋಸಿಯೇಶನ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

Suddi Udaya

ಗಾಳಿ ಮಳೆ: ದನದ ಕೊಟ್ಟಿಗೆಗೆ ಹಾನಿ

Suddi Udaya

ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ಬಾಲಕಿಯರ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ: ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ

Suddi Udaya

ತೋಟತ್ತಾಡಿ: ಹತ್ತು ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅನಿಲ್ ಕಕ್ಕಿಂಜೆ

Suddi Udaya
error: Content is protected !!