23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

ಉರುವಾಲು ಗ್ರಾಮದ ಕಾರಿಂಜ ಬಾಕಿಮಾರು ದೈವಸ್ಥಾನದ ಕಾರಿಂಜ ಶ್ರೀ ಕಲ್ಕುಡ ಎಂಬ ಧ್ವನಿ ಸುರುಳಿಯನ್ನು ಕಾರಿಂಜ ಬಾಯ್ತಾರು ನೇಮೋತ್ಸವದಂದು ಆಡಳಿತ ಸಮಿತಿಯ ಅಧ್ಯಕ್ಷರಾದ ವಿಜಯ ಕುಮಾರ್ ಕಲ್ಲಳಿಕೆ ಬಿಡುಗಡೆ ಮಾಡಿದರು.

ಶ್ರೀಮತಿ ರಕ್ಷಿತ ಪಿ ಸುರೇಂದ್ರ ಬಂಗೇರ ಶ್ರೀ ದುರ್ಗ ಕಾರಿಂಜ ಹಾಗೂ ಶ್ರೀಮತಿ ನವ್ಯ ಮತ್ತು ಶ್ರೀ ಗೋಪಾಲಕೃಷ್ಣ ಗೌಡ ಅಲೈಮಾರು ಇವರು ಸಹಕಾರದಲ್ಲಿ ಸಾಹಿತ್ಯ ಸುಮನ್ ಎರ್ಮೆತ್ತೋಡಿ, ಹಾಡಿನ ಗಾಯಕರಾದ ಪ್ರದೀಪ್ ನಾಯ್ಕ‌ ಆನಡ್ಕ ಹಾಗೂ ಯಶವಂತ ಕಾರಿಂಜ, ಇವರ ಕಂಠದಲ್ಲಿ ಮೂಡಿಬಂದ ಗಾಯನವನ್ನು
ವಿಡಿಯೋಗ್ರಾಫಿ ಮೋಹಿತ್ ಕುಲಾಲ್ ಮಾಡಿರುತ್ತಾರೆ.

ಈ ಸಂದರ್ಭದಲ್ಲಿ ಅಂಡೆತಡ್ಕ ಶಾಲಾ ಮುಖ್ಯ ಶಿಕ್ಷಕ ಕೃಷ್ಣಪ್ಪ ಪೂಜಾರಿ, ಕಾರಿಂಜ ಶಾಲೆಯ ಅಧ್ಯಕ್ಷ ಜಗನ್ನಾಥ ರೈ ನೀನಿ, ಗ್ರಾ.ಪಂ ಮಾಜಿ ಸದಸ್ಯರಾದ ಗಣೇಶ ಪೂಜಾರಿ ನೀನಿ, ಗಣೇಶ ಪೂಜಾರಿ ಕಾರಿಂಜ, ಜಾತ್ರೋತ್ಸವ ಕಾರ್ಯದರ್ಶಿ ರತ್ನಾಕರ ಗೌಡ ಖಂಡಿಗ, ಸಿ.ಎ ಬ್ಯಾಂಕಿನ ನಿವೃತ್ತ ಕಾರ್ಯನಿರ್ವಹಣಾ ಅಧಿಕಾರಿ ಡೀಕಯ್ಯ ಸಿ ಆನಡ್ಕ, ವಸಂತ ಸಾಲ್ಯಾನ್ ಆನಡ್ಕ, ಸತೀಶ್ ಪೂಜಾರಿ ಉದ್ಯ, ಗ್ರಾ.ಪಂ ಅಧ್ಯಕ್ಷ ಯಶವಂತ ಕಾರಿಂಜ, ಮೆಸ್ಕಾಂ ಅಧಿಕಾರಿ ಗೋಪಾಲಕೃಷ್ಣ ಗೌಡ ಅಲೈಮಾರು, ಅಂಡೆತಡ್ಕ ಶಾಲಾ ಅಧ್ಯಕ್ಷರಾದ ಸತೀಶ್ ಪಿಲಿಕಲ್ಲು, ಕಲ್ಲೇರಿ ಸಿ.ಎ ಬ್ಯಾಂಕ್ ನ ಸದಸ್ಯ ಓಬಯ್ಯ ಪೂಜಾರಿ ಕಾರಿಂಜ, ಕೊರಗಪ್ಪ ಪೂಜಾರಿ ಕಾರಿಂಜ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಮಂಜುನಾಥ ಗೌಡ ಪಿಲಿಕಲ್ಲು, ಉಮೇಶ್ ಗೌಡ ಖಂಡಿಗ, ಗಣೇಶ ಗೌಡ ಪಿಲಿಕಲ್ಲು, ಆನಂದ ಗೌಡ ಮನೆಗಾರಮಜಲು ಉಪಸ್ಥಿತರಿದ್ದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya

ನ್ಯಾಯತರ್ಪು ಒಕ್ಕೂಟದ ಸಂಘದ ತ್ರೈಮಾಸಿಕ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ : ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!