23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

ಉರುವಾಲು ಗ್ರಾಮದ ಕಾರಿಂಜ ಬಾಕಿಮಾರು ದೈವಸ್ಥಾನದ ಕಾರಿಂಜ ಶ್ರೀ ಕಲ್ಕುಡ ಎಂಬ ಧ್ವನಿ ಸುರುಳಿಯನ್ನು ಕಾರಿಂಜ ಬಾಯ್ತಾರು ನೇಮೋತ್ಸವದಂದು ಆಡಳಿತ ಸಮಿತಿಯ ಅಧ್ಯಕ್ಷರಾದ ವಿಜಯ ಕುಮಾರ್ ಕಲ್ಲಳಿಕೆ ಬಿಡುಗಡೆ ಮಾಡಿದರು.

ಶ್ರೀಮತಿ ರಕ್ಷಿತ ಪಿ ಸುರೇಂದ್ರ ಬಂಗೇರ ಶ್ರೀ ದುರ್ಗ ಕಾರಿಂಜ ಹಾಗೂ ಶ್ರೀಮತಿ ನವ್ಯ ಮತ್ತು ಶ್ರೀ ಗೋಪಾಲಕೃಷ್ಣ ಗೌಡ ಅಲೈಮಾರು ಇವರು ಸಹಕಾರದಲ್ಲಿ ಸಾಹಿತ್ಯ ಸುಮನ್ ಎರ್ಮೆತ್ತೋಡಿ, ಹಾಡಿನ ಗಾಯಕರಾದ ಪ್ರದೀಪ್ ನಾಯ್ಕ‌ ಆನಡ್ಕ ಹಾಗೂ ಯಶವಂತ ಕಾರಿಂಜ, ಇವರ ಕಂಠದಲ್ಲಿ ಮೂಡಿಬಂದ ಗಾಯನವನ್ನು
ವಿಡಿಯೋಗ್ರಾಫಿ ಮೋಹಿತ್ ಕುಲಾಲ್ ಮಾಡಿರುತ್ತಾರೆ.

ಈ ಸಂದರ್ಭದಲ್ಲಿ ಅಂಡೆತಡ್ಕ ಶಾಲಾ ಮುಖ್ಯ ಶಿಕ್ಷಕ ಕೃಷ್ಣಪ್ಪ ಪೂಜಾರಿ, ಕಾರಿಂಜ ಶಾಲೆಯ ಅಧ್ಯಕ್ಷ ಜಗನ್ನಾಥ ರೈ ನೀನಿ, ಗ್ರಾ.ಪಂ ಮಾಜಿ ಸದಸ್ಯರಾದ ಗಣೇಶ ಪೂಜಾರಿ ನೀನಿ, ಗಣೇಶ ಪೂಜಾರಿ ಕಾರಿಂಜ, ಜಾತ್ರೋತ್ಸವ ಕಾರ್ಯದರ್ಶಿ ರತ್ನಾಕರ ಗೌಡ ಖಂಡಿಗ, ಸಿ.ಎ ಬ್ಯಾಂಕಿನ ನಿವೃತ್ತ ಕಾರ್ಯನಿರ್ವಹಣಾ ಅಧಿಕಾರಿ ಡೀಕಯ್ಯ ಸಿ ಆನಡ್ಕ, ವಸಂತ ಸಾಲ್ಯಾನ್ ಆನಡ್ಕ, ಸತೀಶ್ ಪೂಜಾರಿ ಉದ್ಯ, ಗ್ರಾ.ಪಂ ಅಧ್ಯಕ್ಷ ಯಶವಂತ ಕಾರಿಂಜ, ಮೆಸ್ಕಾಂ ಅಧಿಕಾರಿ ಗೋಪಾಲಕೃಷ್ಣ ಗೌಡ ಅಲೈಮಾರು, ಅಂಡೆತಡ್ಕ ಶಾಲಾ ಅಧ್ಯಕ್ಷರಾದ ಸತೀಶ್ ಪಿಲಿಕಲ್ಲು, ಕಲ್ಲೇರಿ ಸಿ.ಎ ಬ್ಯಾಂಕ್ ನ ಸದಸ್ಯ ಓಬಯ್ಯ ಪೂಜಾರಿ ಕಾರಿಂಜ, ಕೊರಗಪ್ಪ ಪೂಜಾರಿ ಕಾರಿಂಜ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಮಂಜುನಾಥ ಗೌಡ ಪಿಲಿಕಲ್ಲು, ಉಮೇಶ್ ಗೌಡ ಖಂಡಿಗ, ಗಣೇಶ ಗೌಡ ಪಿಲಿಕಲ್ಲು, ಆನಂದ ಗೌಡ ಮನೆಗಾರಮಜಲು ಉಪಸ್ಥಿತರಿದ್ದರು.

Related posts

ಬಳಂಜ: ಮುಂದುವರಿದ ಭಾರಿ ಮಳೆ,ಅಟ್ಲಾಜೆ-ಬದಿನಡೆ,ಪೊಯ್ಯೆಗುಡ್ಡೆ ಮಣ್ಣಿನ ರಸ್ತೆ ಕೆಸರುಮಯ: ಸಾರ್ವಜನಿಕರು ನಡೆಯಲಾಗದ ಪರಿಸ್ಥಿತಿ ನಿರ್ಮಾಣ,ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೋಸೆ ಹಬ್ಬ ಹಾಗೂ ಪುರುಷರ ಹಗ್ಗಜಗ್ಗಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಮಹಾಮಸ್ತಕಾಭಿಷೇಕಕ್ಕೆ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಆಹ್ವಾನ ಪತ್ರಿಕೆ

Suddi Udaya

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya
error: Content is protected !!