22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

ಉರುವಾಲು ಗ್ರಾಮದ ಕಾರಿಂಜ ಬಾಕಿಮಾರು ದೈವಸ್ಥಾನದ ಕಾರಿಂಜ ಶ್ರೀ ಕಲ್ಕುಡ ಎಂಬ ಧ್ವನಿ ಸುರುಳಿಯನ್ನು ಕಾರಿಂಜ ಬಾಯ್ತಾರು ನೇಮೋತ್ಸವದಂದು ಆಡಳಿತ ಸಮಿತಿಯ ಅಧ್ಯಕ್ಷರಾದ ವಿಜಯ ಕುಮಾರ್ ಕಲ್ಲಳಿಕೆ ಬಿಡುಗಡೆ ಮಾಡಿದರು.

ಶ್ರೀಮತಿ ರಕ್ಷಿತ ಪಿ ಸುರೇಂದ್ರ ಬಂಗೇರ ಶ್ರೀ ದುರ್ಗ ಕಾರಿಂಜ ಹಾಗೂ ಶ್ರೀಮತಿ ನವ್ಯ ಮತ್ತು ಶ್ರೀ ಗೋಪಾಲಕೃಷ್ಣ ಗೌಡ ಅಲೈಮಾರು ಇವರು ಸಹಕಾರದಲ್ಲಿ ಸಾಹಿತ್ಯ ಸುಮನ್ ಎರ್ಮೆತ್ತೋಡಿ, ಹಾಡಿನ ಗಾಯಕರಾದ ಪ್ರದೀಪ್ ನಾಯ್ಕ‌ ಆನಡ್ಕ ಹಾಗೂ ಯಶವಂತ ಕಾರಿಂಜ, ಇವರ ಕಂಠದಲ್ಲಿ ಮೂಡಿಬಂದ ಗಾಯನವನ್ನು
ವಿಡಿಯೋಗ್ರಾಫಿ ಮೋಹಿತ್ ಕುಲಾಲ್ ಮಾಡಿರುತ್ತಾರೆ.

ಈ ಸಂದರ್ಭದಲ್ಲಿ ಅಂಡೆತಡ್ಕ ಶಾಲಾ ಮುಖ್ಯ ಶಿಕ್ಷಕ ಕೃಷ್ಣಪ್ಪ ಪೂಜಾರಿ, ಕಾರಿಂಜ ಶಾಲೆಯ ಅಧ್ಯಕ್ಷ ಜಗನ್ನಾಥ ರೈ ನೀನಿ, ಗ್ರಾ.ಪಂ ಮಾಜಿ ಸದಸ್ಯರಾದ ಗಣೇಶ ಪೂಜಾರಿ ನೀನಿ, ಗಣೇಶ ಪೂಜಾರಿ ಕಾರಿಂಜ, ಜಾತ್ರೋತ್ಸವ ಕಾರ್ಯದರ್ಶಿ ರತ್ನಾಕರ ಗೌಡ ಖಂಡಿಗ, ಸಿ.ಎ ಬ್ಯಾಂಕಿನ ನಿವೃತ್ತ ಕಾರ್ಯನಿರ್ವಹಣಾ ಅಧಿಕಾರಿ ಡೀಕಯ್ಯ ಸಿ ಆನಡ್ಕ, ವಸಂತ ಸಾಲ್ಯಾನ್ ಆನಡ್ಕ, ಸತೀಶ್ ಪೂಜಾರಿ ಉದ್ಯ, ಗ್ರಾ.ಪಂ ಅಧ್ಯಕ್ಷ ಯಶವಂತ ಕಾರಿಂಜ, ಮೆಸ್ಕಾಂ ಅಧಿಕಾರಿ ಗೋಪಾಲಕೃಷ್ಣ ಗೌಡ ಅಲೈಮಾರು, ಅಂಡೆತಡ್ಕ ಶಾಲಾ ಅಧ್ಯಕ್ಷರಾದ ಸತೀಶ್ ಪಿಲಿಕಲ್ಲು, ಕಲ್ಲೇರಿ ಸಿ.ಎ ಬ್ಯಾಂಕ್ ನ ಸದಸ್ಯ ಓಬಯ್ಯ ಪೂಜಾರಿ ಕಾರಿಂಜ, ಕೊರಗಪ್ಪ ಪೂಜಾರಿ ಕಾರಿಂಜ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಮಂಜುನಾಥ ಗೌಡ ಪಿಲಿಕಲ್ಲು, ಉಮೇಶ್ ಗೌಡ ಖಂಡಿಗ, ಗಣೇಶ ಗೌಡ ಪಿಲಿಕಲ್ಲು, ಆನಂದ ಗೌಡ ಮನೆಗಾರಮಜಲು ಉಪಸ್ಥಿತರಿದ್ದರು.

Related posts

ಉಜಿರೆ: ಪೇಂಟಿಂಗ್ ಮಾಡುವಾಗ ಬಿದ್ದು ಗಾಯಗೊಂಡಿದ್ದ ಪ್ರಮೋದ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಜಸ್ಟ್ ರೈಡ್ ನೋಡುತ್ತೇನೆಂದು ಬೈಕ್ ತೆಗೆದುಕೊಂಡಾತ ವಾಪಸ್ ಬರಲೇ ಇಲ್ಲ: ಇತ್ತೆ ಬರುವೆ ಎಂದು ಹೇಳಿ ಹೋದಾತನೂ ಇಲ್ಲ…ಬೈಕೂ ಇಲ್ಲ…:ಕಾಶಿಪಟ್ಣದ ಯುವಕ ಇಶಾನ್ ಪೂಜಾರಿಯರಿಂದ ಮೂಡಬಿದ್ರೆ ಪೋಲೀಸರಿಗೆ ದೂರು: ಬೈಕ್ ಸಹಿತ ಇಶಾನ್ ಶೆಟ್ಟಿ ಉಚ್ಚಿಲ್ ಪೊಲೀಸರ ವಶ

Suddi Udaya

ನಿಡ್ಲೆ ಬೂತ್ ಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಭೇಟಿ

Suddi Udaya

ಸುಳ್ಳು ಸುದ್ದಿ ಪ್ರಸಾರ ಹಾಗೂ ಅವ್ಯಾಚ್ಯ ನಿಂದನೆ ದೂರು : ಸುವರ್ಣ ನ್ಯೂಸ್ ಆ್ಯಂಕರ್ ಹಾಗೂ ವರದಿಗಾರ, ಕ್ಯಾಮೆರಾಮ್ಯಾನ್ ವಿರುದ್ಧ ಪ್ರಕರಣ ದಾಖಲು

Suddi Udaya

ಎಸ್‌ವೈಎಸ್ ಬೆಳ್ತಂಗಡಿ ಝೋನ್ ವತಿಯಿಂದ ಶರೀಫ್ ಪರಪ್ಪು ಕುಟುಂಬಕ್ಕೆ ಸಾಂತ್ವನ ಫಂಡ್ ಹಸ್ತಾಂತರ

Suddi Udaya

ಶ್ರೀಕರ ಭಟ್ ಮತ್ತು ಡಾ. ಪಾದೆಕಲ್ಲು ವಿಷ್ಣು ಭಟ್ ರವರಿಗೆ  ಉಡುಪಿಯ ಯಕ್ಷಗಾನ ಕಲಾರಂಗ ಪ್ರಶಸ್ತಿ

Suddi Udaya
error: Content is protected !!