July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

ಬೆಳ್ತಂಗಡಿ : ಕುಕ್ಕೇಡಿ ಪಟಾಕಿ ನಿರ್ಮಾಣ ಸ್ಥಳದಲ್ಲಿ ನಡೆದ ಸ್ಫೋಟ ಪ್ರಕರಣದ ಸ್ಥಳಕ್ಕೆ ಬೆಳ್ತಂಗಡಿ ಧರ್ಮಾ ಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಅವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿಸ್ಫೋಟದಿಂದ ಪೂರ್ಣ ಮತ್ತು ಅಂಶಿಕವಾಗಿ ಹಾನಿಗೊಳಗಾದ ಮನೆಗಳನ್ನು ಸಂದರ್ಶಸಿ ಮನೆಯವರಿಂದ ಘಟನೆಯ ನೇರ ಚಿತ್ರವನ್ನು ಪಡೆದರು.
ಸಾಮಾನ್ಯವಾಗಿ ಆ ಸಮಯದಲ್ಲಿ ಮನೆಯಲ್ಲಿ ಇರುವವರು ಪವಾಡ ಸದೃಶ್ಯವಾಗಿ ಅಂದು ಮನೆಯಲ್ಲಿ ಇಲ್ಲದ ಕಾರಣ ಜೀವಾಪಾಯದಿಂದ ಪಾರಾದರು ಎಂದು ಮನೆಯವರು ವಿವರಿಸಿದರು. ಒಂದು ಮನೆ ಸಂಪೂರ್ಣ ಹಾಗೂ ಇನ್ನೆರಡು ಮನೆಗಳು ಅಂಶಿಕವಾಗಿ ಹಾನಿಯಾಗಿದ್ದು ಸೂಕ್ತ ತನಿಖೆ ಮತ್ತು ಹಾನಿಗೊಳಗಾದವರಿಗೆ ಸೂಕ್ತ ಪರಿಹಾರಕ್ಕೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಗ್ರಹಿಸಿದರು.

ಧರ್ಮ ಪ್ರಾಂತ್ಯದ ವಿಕಾರ್ ಜೆನರಲ್ ಅತಿ ವಂದನಿಯ ಜೋಸ್ ವಲಿಯಪರಂಭಿಲ್, ಬೆಳ್ತಂಗಡಿ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಫೋರೋನ ಅಧ್ಯಕ್ಷರಾದ ರೆಜಿ ಜಾರ್ಜ್ ಪಡಂಗಡಿ ಹಾಗೂ ಬಿಜು ಬೆಳ್ತಂಗಡಿ ವೇಣೂರು ಧರ್ಮ ಕೇಂದ್ರದ ಸದಸ್ಯರು ಧರ್ಮಾ ಧ್ಯಕ್ಷರ ಉಪಸ್ಥಿತರಿದ್ದರು.

ವೆಂಕಪ್ಪ ಮೂಲ್ಯ, ಲೈಸ್ಸಿ ಚೆರಾಡಿ ಹಾಗೂ ಹಾನಿಗೊಳಗಾದ ಜೋಸೆಫ್ ಮಾತ್ಯು ಇವರ ಮನೆಗಳಿಗೆ ಭೇಟಿ ನೀಡಿ ಸಂತೈಸಿದರು.

Related posts

ಎಕ್ಸೆಲ್ ಗುರುವಾಯನಕೆರೆ: ದ್ವಿತೀಯ ಪಿಯುಸಿಯಲ್ಲಿ ಅಭೂತ ಪೂರ್ವ ಸಾಧನೆ-ರಾಜ್ಯದ ಟಾಪ್ 10 ರಲ್ಲಿ ಎಕ್ಸೆಲ್ ನ 34 ವಿದ್ಯಾರ್ಥಿಗಳು

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಶಿಶಿಲ ಪೇಟೆಯಲ್ಲಿ ಒಂಟಿ ಸಲಗ ಸಂಚಾರ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದರೆ ಪ.ಪಂ. ಸಹಾಯವಾಣಿ ತಿಳಿಸುವಂತೆ ಮುಖ್ಯಾಧಿಕಾರಿ ಮನವಿ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

Suddi Udaya
error: Content is protected !!