23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

ಬೆಳ್ತಂಗಡಿ : ಕುಕ್ಕೇಡಿ ಪಟಾಕಿ ನಿರ್ಮಾಣ ಸ್ಥಳದಲ್ಲಿ ನಡೆದ ಸ್ಫೋಟ ಪ್ರಕರಣದ ಸ್ಥಳಕ್ಕೆ ಬೆಳ್ತಂಗಡಿ ಧರ್ಮಾ ಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಅವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿಸ್ಫೋಟದಿಂದ ಪೂರ್ಣ ಮತ್ತು ಅಂಶಿಕವಾಗಿ ಹಾನಿಗೊಳಗಾದ ಮನೆಗಳನ್ನು ಸಂದರ್ಶಸಿ ಮನೆಯವರಿಂದ ಘಟನೆಯ ನೇರ ಚಿತ್ರವನ್ನು ಪಡೆದರು.
ಸಾಮಾನ್ಯವಾಗಿ ಆ ಸಮಯದಲ್ಲಿ ಮನೆಯಲ್ಲಿ ಇರುವವರು ಪವಾಡ ಸದೃಶ್ಯವಾಗಿ ಅಂದು ಮನೆಯಲ್ಲಿ ಇಲ್ಲದ ಕಾರಣ ಜೀವಾಪಾಯದಿಂದ ಪಾರಾದರು ಎಂದು ಮನೆಯವರು ವಿವರಿಸಿದರು. ಒಂದು ಮನೆ ಸಂಪೂರ್ಣ ಹಾಗೂ ಇನ್ನೆರಡು ಮನೆಗಳು ಅಂಶಿಕವಾಗಿ ಹಾನಿಯಾಗಿದ್ದು ಸೂಕ್ತ ತನಿಖೆ ಮತ್ತು ಹಾನಿಗೊಳಗಾದವರಿಗೆ ಸೂಕ್ತ ಪರಿಹಾರಕ್ಕೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಗ್ರಹಿಸಿದರು.

ಧರ್ಮ ಪ್ರಾಂತ್ಯದ ವಿಕಾರ್ ಜೆನರಲ್ ಅತಿ ವಂದನಿಯ ಜೋಸ್ ವಲಿಯಪರಂಭಿಲ್, ಬೆಳ್ತಂಗಡಿ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಫೋರೋನ ಅಧ್ಯಕ್ಷರಾದ ರೆಜಿ ಜಾರ್ಜ್ ಪಡಂಗಡಿ ಹಾಗೂ ಬಿಜು ಬೆಳ್ತಂಗಡಿ ವೇಣೂರು ಧರ್ಮ ಕೇಂದ್ರದ ಸದಸ್ಯರು ಧರ್ಮಾ ಧ್ಯಕ್ಷರ ಉಪಸ್ಥಿತರಿದ್ದರು.

ವೆಂಕಪ್ಪ ಮೂಲ್ಯ, ಲೈಸ್ಸಿ ಚೆರಾಡಿ ಹಾಗೂ ಹಾನಿಗೊಳಗಾದ ಜೋಸೆಫ್ ಮಾತ್ಯು ಇವರ ಮನೆಗಳಿಗೆ ಭೇಟಿ ನೀಡಿ ಸಂತೈಸಿದರು.

Related posts

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ವತಿಯಿಂದ ವನಮಹೋತ್ಸವ

Suddi Udaya

ಮೇ. 6: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಚುನಾವಣಾ ಪ್ರಚಾರದ ಅಂಗವಾಗಿ ಬೃಹತ್ ರೋಡ್ ಶೋ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಕಲಾ ಕೇಂದ್ರದಲ್ಲಿ ಯಕ್ಷಗಾನದ ನೂತನ ರಂಗಸ್ಥಳದ ಚೌಕಟ್ಟು ಉದ್ಘಾಟನೆ

Suddi Udaya

ಮಾ.14-19: ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆ

Suddi Udaya

ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಭಜಕರ ಬೃಹತ್ ಸಮಾವೇಶ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಖಂಡನಾ ಮೆರವಣಿಗೆ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

Suddi Udaya
error: Content is protected !!