26.3 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಟೋಟ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ರವಿ.ಡಿ.ಚೆನ್ನಣ್ಣವರ್ ಭೇಟಿ: ಸ್ಥಳ ಪರಿಶೀಲನೆ

ಬೆಳ್ತಂಗಡಿ : ಕುಕ್ಕೇಡಿ ಗ್ರಾಮದ ಕಲ್ಲಾಜೆಯಲ್ಲಿ ಸೋಲಿಡ್ ಫೈರ್ ವರ್ಕ್ಸ್ ಎಂಬ ಹೆಸರಿನ ಪಟಾಕಿ ತಯಾರಿಕಾ ಘಟಕದಲ್ಲಿ ಜ.28ರಂದು ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ತನಿಖಾಧಿಕಾರಿಗಳಿಂದ ಪರಿಶೀಲನೆ ನಡೆಯುತ್ತಿದ್ದು ಜ.29ರಂದು ತುರ್ತು ಮತ್ತು ಅಗ್ನಿಶಾಮಕ ದಳದ ಡಿಐಜಿ ರವಿ.ಡಿ.ಚೆನ್ನಣ್ಣವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಎಸ್ ಪಿ ರಿಷ್ಯಂತ್, ಅಗ್ನಿಶಾಮಕ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

Suddi Udaya

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಭಾರೀ ಮಳೆಯಿಂದಾಗಿ ಹದಗೆಟ್ಟ ರಸ್ತೆ : ಸೋಮಂತ್ತಡ್ಕದಲ್ಲಿ ಗಂಟೆಗಟ್ಟಲ್ಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಉಜಿರೆಗೆ ಆಗಮಿಸಿದ ನಂದಿ ರಥಯಾತ್ರೆ

Suddi Udaya

ಹತ್ಯಡ್ಕ ನಿವಾಸಿ ಯಮುನಾ ನಿಧನ

Suddi Udaya
error: Content is protected !!