25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಟೋಟ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ರವಿ.ಡಿ.ಚೆನ್ನಣ್ಣವರ್ ಭೇಟಿ: ಸ್ಥಳ ಪರಿಶೀಲನೆ

ಬೆಳ್ತಂಗಡಿ : ಕುಕ್ಕೇಡಿ ಗ್ರಾಮದ ಕಲ್ಲಾಜೆಯಲ್ಲಿ ಸೋಲಿಡ್ ಫೈರ್ ವರ್ಕ್ಸ್ ಎಂಬ ಹೆಸರಿನ ಪಟಾಕಿ ತಯಾರಿಕಾ ಘಟಕದಲ್ಲಿ ಜ.28ರಂದು ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ತನಿಖಾಧಿಕಾರಿಗಳಿಂದ ಪರಿಶೀಲನೆ ನಡೆಯುತ್ತಿದ್ದು ಜ.29ರಂದು ತುರ್ತು ಮತ್ತು ಅಗ್ನಿಶಾಮಕ ದಳದ ಡಿಐಜಿ ರವಿ.ಡಿ.ಚೆನ್ನಣ್ಣವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಎಸ್ ಪಿ ರಿಷ್ಯಂತ್, ಅಗ್ನಿಶಾಮಕ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಅನೀಶ್‌ ನಿರ್ದೇಶನದ ದಸ್ಕತ್‌ ತುಳು ಸಿನಿಮಾಕ್ಕೆ ಪ್ರಶಸ್ತಿಯ ಗೌರವ

Suddi Udaya

ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಶಿಬಿರಕ್ಕೆ ವಾಣಿ ಕಾಲೇಜಿನ ಮೋಹಿತ್ ಆಯ್ಕೆ

Suddi Udaya

ಅ.4-5: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ಧರ್ಮಸ್ಥಳ: ಪಾಂಗಾಳ ಬಳಿ ರಸ್ತೆ ಅಪಘಾತ

Suddi Udaya

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ ಹಿನ್ನೆಲೆ ಕಾರ್ಯಕರ್ತರ ಸಭೆ

Suddi Udaya
error: Content is protected !!