30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ

ಬೆಳ್ತಂಗಡಿ : ವೇಣೂರಿನಲ್ಲಿ ಸಂಭವಿಸಿದ ಪಟಾಕಿ ಗೋದಾಮು ಸ್ಪೋಟದಲ್ಲಿ ಮೂವರ ಸಾವು ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ ಹೇರಲ್ಪಟ್ಟಿದೆ.

ಜಿಲ್ಲೆಯಲ್ಲಿ ಪಟಾಕಿ ತಯಾರಿಕೆ, ಮಾರಾಟ ಘಟಕಗಳ ಮರು ಪರಿಶೀಲನೆ ಮಾಡಲು ಮಂಗಳೂರು ಮತ್ತು ಪುತ್ತೂರು ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ತನಿಖಾ ಸಮಿತಿ ರಚನೆ ಮಾಡಲಾಗಿದ್ದು, ಫೆಬ್ರವರಿ 5 ರೊಳಗೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಮುಂದಿನ ಆದೇಶದವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿರುವ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳನ್ನು ಮುಚ್ಚಲು ಆದೇಶಿಸಲಾಗಿದೆ.

ಸುಪ್ರೀಂ ಕೋರ್ಟ್ ಆದೇಶ ಮತ್ತು ಸರ್ಕಾರದ ಮಾರ್ಗಸೂಚಿ ಪಾಲನೆ ಕುರಿತಾಗಿ ಮರು ಪರಿಶೀಲನೆಗಾಗಿ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.

Related posts

ಕಲ್ಮಂಜ: ಪುರೋಹಿತ ಶ್ರೀಕಾಂತ ಭಿಡೆ ನಿಧನ

Suddi Udaya

ಆ.31: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್”

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಾಗೃತಿ ಸಪ್ತಾಹ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!