22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ

ಬೆಳ್ತಂಗಡಿ : ವೇಣೂರಿನಲ್ಲಿ ಸಂಭವಿಸಿದ ಪಟಾಕಿ ಗೋದಾಮು ಸ್ಪೋಟದಲ್ಲಿ ಮೂವರ ಸಾವು ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ ಹೇರಲ್ಪಟ್ಟಿದೆ.

ಜಿಲ್ಲೆಯಲ್ಲಿ ಪಟಾಕಿ ತಯಾರಿಕೆ, ಮಾರಾಟ ಘಟಕಗಳ ಮರು ಪರಿಶೀಲನೆ ಮಾಡಲು ಮಂಗಳೂರು ಮತ್ತು ಪುತ್ತೂರು ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ತನಿಖಾ ಸಮಿತಿ ರಚನೆ ಮಾಡಲಾಗಿದ್ದು, ಫೆಬ್ರವರಿ 5 ರೊಳಗೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಮುಂದಿನ ಆದೇಶದವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿರುವ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳನ್ನು ಮುಚ್ಚಲು ಆದೇಶಿಸಲಾಗಿದೆ.

ಸುಪ್ರೀಂ ಕೋರ್ಟ್ ಆದೇಶ ಮತ್ತು ಸರ್ಕಾರದ ಮಾರ್ಗಸೂಚಿ ಪಾಲನೆ ಕುರಿತಾಗಿ ಮರು ಪರಿಶೀಲನೆಗಾಗಿ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.

Related posts

ಲಯನ್ಸ್ ಫೌಂಡೇಶನ್ ವತಿಯಿಂದ ಬೆಳ್ತಂಗಡಿ ಲಯನ್ಸ್ ಭವನ ನಿರ್ಮಾಣಕ್ಕೆ ಬಿಡುಗಡೆಗೊಂಡ ರೂ. 5 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಫೆ.1-5: ನಿಟ್ಟಡೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 9ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಹತ್ಯಡ್ಕ: ಕೊಡಂಗೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ ನಿಧನ

Suddi Udaya

ಪೆರಿಯಡ್ಕ ಸ.ಕಿ. ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿಯಿಂದ ಉಜಿರೆ ಲಕ್ಷ್ಮಿ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ರಿಗೆ ಸನ್ಮಾನ

Suddi Udaya

ಕಳೆಂಜ: ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್:ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರದಾನ

Suddi Udaya
error: Content is protected !!