25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ಅಧಿಕ ರಕ್ತದೊತ್ತಡದಿಂದ ಪ್ರವೀಣ್ ಆಚಾರ್ಯ ನಿಧನ

ಬೆಳ್ತಂಗಡಿ ಚರ್ಚ್ ರೋಡು ಅಲ್ಲಾಟಬೈಲು ಕೈಪ್ಲೋಡಿ ನಿವಾಸಿ ಬೆಳ್ಳಿ ಆಭರಣಗಳ ತಯಾರಕ ಪ್ರವೀಣ್ ಆಚಾರ್ಯ (42ವ) ಅಧಿಕ ರಕ್ತದೊತ್ತಡದಿಂದ ಇಂದು ಸಂಜೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಪ್ರವೀಣ್ ಆಚಾರ್ಯರವರು ಬೆಳ್ತಂಗಡಿ ಬಸ್ ಸ್ಟ್ಯಾಂಡ್ ಬಳಿಯಿರುವ ಅಂಗಡಿಯೊಂದರಲ್ಲಿ ಬೆಳ್ಳಿ ತಯಾರಿಸುವ ಕೆಲಸ ಮಾಡುತ್ತಿದ್ದರು. ಇಂದು ಬೆಳಿಗ್ಗೆ ಬಿಪಿ ಹೆಚ್ಚಾಗಿ ಬಚ್ಚಲು ಮನೆಯಲ್ಲಿ ಬಿದ್ದಿದ್ದು ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಮೃತರು ತಾಯಿ, ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ‌

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ, ಉಜಿರೆ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್.ಕೋಟ್ಯಾನ್‌ರಿಗೆ ಭಾಸ್ಕರಾಭಿನಂದನ ಕಾರ್ಯಕ್ರಮ, ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಕ್ಯಾನ್ ಫಿನ್ ಹೋಂಮ್ಸ್ ವತಿಯಿಂದ ಕೊಡುಗೆ

Suddi Udaya

ಇಂದಬೆಟ್ಟು: ಇಬ್ರಾಹಿಂ ಹಾಗೂ ಮುಹಮ್ಮದ್ ಸಾಝಿನ್ ಸ್ಮರಣಾರ್ಥ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ

Suddi Udaya

ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ: ಶಾಲಾ ಮಕ್ಕಳು, ದ್ವಿಚಕ್ರ ವಾಹನ ಸವಾರರಿಗೆ ತಂದೊಡ್ಡಿದ ಸಂಕಷ್ಟ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.340 ಕೋಟಿ ವ್ಯವಹಾರ, ರೂ. 71 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 21% ಡಿವಿಡೆಂಡ್ ಸುಮಾರು 37 ವರ್ಷ ಸೇವೆ ಸಲ್ಲಿಸಿದ ಮಹೇಂದ್ರವರ್ಮರಿಗೆ ಬೀಳ್ಕೊಡುಗೆ

Suddi Udaya
error: Content is protected !!