September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ಅಧಿಕ ರಕ್ತದೊತ್ತಡದಿಂದ ಪ್ರವೀಣ್ ಆಚಾರ್ಯ ನಿಧನ

ಬೆಳ್ತಂಗಡಿ ಚರ್ಚ್ ರೋಡು ಅಲ್ಲಾಟಬೈಲು ಕೈಪ್ಲೋಡಿ ನಿವಾಸಿ ಬೆಳ್ಳಿ ಆಭರಣಗಳ ತಯಾರಕ ಪ್ರವೀಣ್ ಆಚಾರ್ಯ (42ವ) ಅಧಿಕ ರಕ್ತದೊತ್ತಡದಿಂದ ಇಂದು ಸಂಜೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಪ್ರವೀಣ್ ಆಚಾರ್ಯರವರು ಬೆಳ್ತಂಗಡಿ ಬಸ್ ಸ್ಟ್ಯಾಂಡ್ ಬಳಿಯಿರುವ ಅಂಗಡಿಯೊಂದರಲ್ಲಿ ಬೆಳ್ಳಿ ತಯಾರಿಸುವ ಕೆಲಸ ಮಾಡುತ್ತಿದ್ದರು. ಇಂದು ಬೆಳಿಗ್ಗೆ ಬಿಪಿ ಹೆಚ್ಚಾಗಿ ಬಚ್ಚಲು ಮನೆಯಲ್ಲಿ ಬಿದ್ದಿದ್ದು ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಮೃತರು ತಾಯಿ, ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ‌

Related posts

ದಿ. ಕೆ.ವಸಂತ ಬಂಗೇರ ಮತ್ತು ಎಚ್ ಶೇಖರ ಬಂಗೇರರವರಿಗೆ ಗೆಜ್ಜೆ ಗಿರಿಯಲ್ಲಿ ಶ್ರದ್ಧಾಂಜಲಿ

Suddi Udaya

ಉಜಿರೆ : ಕೆ – ಸಿ.ಇ.ಟಿ. -2025 ಮಾಹಿತಿ ಕಾರ್ಯಾಗಾರ ಸಂಪನ್ನ

Suddi Udaya

ಸಂಗೀತ ಜೂನಿಯರ್ ಪರೀಕ್ಷೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಬೆಳಾಲು: ಶ್ರೀಮತಿ ಸುಲೋಚನಾ ಎಸ್. ಕೆರ್ಮುಣ್ಣಾಯ ನಿಧನ

Suddi Udaya

ಸೆ.6: ಎಕ್ಸೆಲ್‌ನಲ್ಲಿ ಗೋಕುಲದ ಗೋಪಾಲ–ಬೃಂದಾವನದ ರಾಧೆ ಸ್ಪರ್ಧೆ: ಎಲ್ಲರಿಗೂ ಮುಕ್ತ ಅವಕಾಶ

Suddi Udaya

ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

Suddi Udaya
error: Content is protected !!