22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ಅಧಿಕ ರಕ್ತದೊತ್ತಡದಿಂದ ಪ್ರವೀಣ್ ಆಚಾರ್ಯ ನಿಧನ

ಬೆಳ್ತಂಗಡಿ ಚರ್ಚ್ ರೋಡು ಅಲ್ಲಾಟಬೈಲು ಕೈಪ್ಲೋಡಿ ನಿವಾಸಿ ಬೆಳ್ಳಿ ಆಭರಣಗಳ ತಯಾರಕ ಪ್ರವೀಣ್ ಆಚಾರ್ಯ (42ವ) ಅಧಿಕ ರಕ್ತದೊತ್ತಡದಿಂದ ಇಂದು ಸಂಜೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಪ್ರವೀಣ್ ಆಚಾರ್ಯರವರು ಬೆಳ್ತಂಗಡಿ ಬಸ್ ಸ್ಟ್ಯಾಂಡ್ ಬಳಿಯಿರುವ ಅಂಗಡಿಯೊಂದರಲ್ಲಿ ಬೆಳ್ಳಿ ತಯಾರಿಸುವ ಕೆಲಸ ಮಾಡುತ್ತಿದ್ದರು. ಇಂದು ಬೆಳಿಗ್ಗೆ ಬಿಪಿ ಹೆಚ್ಚಾಗಿ ಬಚ್ಚಲು ಮನೆಯಲ್ಲಿ ಬಿದ್ದಿದ್ದು ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಮೃತರು ತಾಯಿ, ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ‌

Related posts

ಅಳದಂಗಡಿ ವರಮಹಾಲಕ್ಮಿ ಪೂಜಾ ಸಮಿತಿಯಿಂದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಕುವೆಟ್ಟು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಓಡಿಲ್ನಾಳ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ‌ ವಿದ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ

Suddi Udaya

ಎಸ್‌ಡಿಎಂ ಡಿ.ಎಡ್. ಹಾಗೂ ಬಿ.ಎಡ್. ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ವೇಣೂರು: ಸುದೆರ್ದು ನಿಲಯದ ಶ್ರೀಮತಿ ಗೀತಾ ನಿಧನ

Suddi Udaya

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

Suddi Udaya
error: Content is protected !!