September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಚಾರ್ಮಾಡಿ ಗ್ರಾಮದ ನಿವಾಸಿಯಾದ ಪವನ್ ಕುಮಾರ್ ರವರು ಪಣಕಜೆ ಗ್ರಾಮದ ಮುದಲ್ಕೆ ನಿವಾಸಿ ಕಮಲಾಕ್ಷರವರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ ಎರಡು ಲಕ್ಷ ಮೊತ್ತದ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಯನ್ನು ದೋಷಿ ಎಂದು ನ್ಯಾಯಲಯವು ತೀರ್ಪು ನೀಡಿರುತ್ತದೆ ಮತ್ತು ರೂಪಾಯಿ ಎರಡು ಲಕ್ಷವನ್ನು ಪವನ್ ಕುಮಾರ್ ರವರಿಗೆ ನೀಡುವಂತೆ ಹೇಳಿರುತ್ತದೆ. ತಪ್ಪಿದ್ದಲ್ಲಿ ರೂ.10,000 ದಂಡ ಹಾಗೂ 4 ತಿಂಗಳ ಸಜೆಯನ್ನು ನ್ಯಾಯಾಲಯವು ವಿಧಿಸಿರುತ್ತದೆ. ದಂಡ ಹಣವನ್ನು ಕಟ್ಟಲು ವಿಫಲವಾದರೆ ಮತ್ತೆ ಎರಡು ತಿಂಗಳ ಸಜೆಯನ್ನು ನ್ಯಾಯಾಲಯವು ವಿಧಿಸುತ್ತದೆ.

ಚೆಕ್ ಬೌನ್ಸ್ ಪ್ರಕರಣದಲ್ಲಿ ಪವನ್ ಕುಮಾರ್ ಪರವಾಗಿ ನ್ಯಾಯವಾದಿಯಾದ ಶ್ರೀಮತಿ ಪ್ರಿಯಾಂಕಾ ಶಿವನ್ ರವರು ವಾದವನ್ನು ಮಂಡಿಸಿರುತ್ತಾರೆ.

Related posts

ಉಜಿರೆ : ಕೆ – ಸಿ.ಇ.ಟಿ. -2025 ಮಾಹಿತಿ ಕಾರ್ಯಾಗಾರ ಸಂಪನ್ನ

Suddi Udaya

ಕಾಶಿಪಟ್ಣ: ಬೈಕ್ ಗಳ ನಡುವೆ ಅಪಘಾತ: ಸವಾರರಿಗೆ ಗಾಯ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಫೋನೆಟಿಕ್ಸ್ ಇನ್ ಆಕ್ಷನ್: ಎಂಗೇಜಿಂಗ್ ಯಂಗ್ ಮೈಂಡ್ಸ್’ ಕಾರ್ಯಾಗಾರ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶು ಮಂದಿರದಲ್ಲಿ ಶಾರದಾ ಪೂಜೆ, ಅಕ್ಷರ ಅಭ್ಯಾಸ ಮತ್ತು ವಾಹನ ಪೂಜೆ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya

ಅರುಣ್ ಕಿಲ್ಲೂರು ಅವರ ವಿವಿಧ ಹೂಡಿಕೆ ಕುರಿತ ‘Zero to Crore’ ಕೃತಿ ಬಿಡುಗಡೆ

Suddi Udaya
error: Content is protected !!