24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಶ್ರೀ ಧ.ಮಂ. ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಸನ ಹಾಗೂ ಕೇಂದ್ರ ಸರ್ಕಾರದ ರಾಷ್ಟ್ರೀಯ ಭಾರತೀಯ ಆಯುರ್ವಿಜ್ಞಾನ ಸಂಪದ ಸಂಸ್ಥಾನ, ಹೈದರಾಬಾದ್ ನಡುವೆ ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರ ಹಸ್ತಾಂತರ


ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಗೌರವ ಉಪಸ್ಥಿತಿಯಲ್ಲಿ ಜ.30 ರಂದು ಧರ್ಮಸ್ಥಳದಲ್ಲಿ ಹಾಸನದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಕೇಂದ್ರ ಸರ್ಕಾರದ ರಾಷ್ಟ್ರೀಯ ಭಾರತೀಯ ಆಯುರ್ವಿಜ್ಞಾನ ಸಂಪದ ಸಂಸ್ಥಾನ, ಹೈದರಾಬಾದ್ ಮಧ್ಯೆ ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರಕ್ಕೆ ಸಹಿ ಮಾಡಿ ಒಪ್ಪಿಗೆ ಸೂಚಿಸಲಾಯಿತು.


ಆಯುರ್ವಿಜ್ಞಾನ ಸಂಪದ ಸಂಸ್ಥಾನದ ಹೈದರಾಬಾದ್‌ನ ಸಹಾಯಕ ನಿರ್ದೇಶಕ ಡಾ. ಗೋಲಿ ಪೆಂಚಲ ಪ್ರಸಾದ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಸನದ ಪ್ರಾಂಶುಪಾಲರಾದ ಡಾ. ಪ್ರಸನ್ನ ಎನ್. ರಾವ್, ಉಪಪ್ರಾಂಶುಪಾಲರಾದ ಡಾ. ಶೈಲಜಾ, ಯು., ಸಂಹಿತಾ ಸಿದ್ಧಾಂತ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀನಾಥ ವೈದ್ಯ, ಪಂಚಕರ್ಮ ವಿಭಾಗದ ಮುಖ್ಯಸ್ಥ ಡಾ. ಅಶ್ವಿನಿಕುಮಾರ್ ಎಂ. ಮತ್ತು ಸಂಹಿತಾ ಸಿದ್ಧಾಂತ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ : ಸ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕುದ್ರೋಳಿ ನವರಾತ್ರಿ ಮಹೋತ್ಸವದಲ್ಲಿ ಸ್ವಯಂ ಸೇವಕರಾಗಿ ಸೇವೆ

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಮುಂಡಾಜೆ ವಿರಾಟ್ ಹಿಂದೂ ಸೇವಾ ಸಂಘ ವತಿಯಿಂದ ಸೋಮಂತಡ್ಕದಲ್ಲಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ವೈದಾಧಿಕಾರಿ ಡಾ. ಚಂದ್ರಕಾಂತ್ ವರ್ಗಾವಣೆ

Suddi Udaya

ನೆರಿಯ : ಸ್ಯಾನಿಟೈಸರ್ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Suddi Udaya

ಜ.10-11: ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವರ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥವಾಗಿ ನಾಗಬ್ರಹ್ಮಮಂಡಲೋತ್ಸವ

Suddi Udaya
error: Content is protected !!