25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಕುಷ್ಟರೋಗದ ನಿರ್ಮೂಲನೆ , ಕುಷ್ಟ ರೋಗವನ್ನು ಪತ್ತೆ ಹಚ್ಚುವ ಜಾಗೃತಿಯ ಬಗ್ಗೆ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳಿಗೆ ಕುಷ್ಟರೋಗದ ನಿರ್ಮೂಲನೆ , ಕುಷ್ಟ ರೋಗವನ್ನು ಪತ್ತೆ ಹಚ್ಚುವ ಜಾಗೃತಿ ಯ ಬಗ್ಗೆ ಮಾಹಿತಿ ಕಾರ್ಯಾಗಾರವು ತಾಲೂಕು ಆರೋಗ್ಯ ಇಲಾಖೆಯ ಕ್ಷೇತ್ರ ಶಿಕ್ಷಣ ಆರೋಗ್ಯ ಅಧಿಕಾರಿ ಸಿ| ಅಮ್ಮಿ ಅವರಿಂದ ನಡೆಯಿತು.

ಆರೋಗ್ಯ ಇಲಾಖೆಯ ವೇಣೂರು ಕ್ಷೇತ್ರದ ಕ್ಷೇತ್ರ ಶಿಕ್ಷಣ ಆರೋಗ್ಯ ಅಧಿಕಾರಿ ಸಿ| ಪುಷ್ಪ , ಸಿ| ರಮ್ಯ , ಅಜಯ್ ರವರ ಸಹಕಾರದಲ್ಲಿ ಮಕ್ಕಳಿಗೆ ಮಾಹಿತಿ ನೀಡುವಲ್ಲಿ ಸಹಕರಿಸಿತು. ಈ ಸಂದರ್ಭದಲ್ಲಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಜೆಸಿಂತಾ ಹಾಗೂ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಫೆ.21: ಸಹೋದರಿಯರಾದ ಧರಿತ್ರಿ ಭಿಡೆ ಹಾಗೂ ಹಂಸಿನಿ ಭಿಡೆ ಯವರ ಭರತನಾಟ್ಯ ರಂಗಪ್ರವೇಶ

Suddi Udaya

ಫೆ.26: ಬೆಳಂಗಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಬೆಳ್ತಂಗಡಿ ಮಾಜಿ ಶಾಸಕ ದಿ| ಕೆ ವಸಂತ ಬಂಗೇರ ರವರ ಪ್ರತಿಮೆಯನ್ನು ಸ್ಥಾಪಿಸುವಂತೆ ಕುವೆಟ್ಟು ಗ್ರಾ.ಪಂ. ಗೆ ಮನವಿ

Suddi Udaya
error: Content is protected !!