July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಕುಷ್ಟರೋಗದ ನಿರ್ಮೂಲನೆ , ಕುಷ್ಟ ರೋಗವನ್ನು ಪತ್ತೆ ಹಚ್ಚುವ ಜಾಗೃತಿಯ ಬಗ್ಗೆ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳಿಗೆ ಕುಷ್ಟರೋಗದ ನಿರ್ಮೂಲನೆ , ಕುಷ್ಟ ರೋಗವನ್ನು ಪತ್ತೆ ಹಚ್ಚುವ ಜಾಗೃತಿ ಯ ಬಗ್ಗೆ ಮಾಹಿತಿ ಕಾರ್ಯಾಗಾರವು ತಾಲೂಕು ಆರೋಗ್ಯ ಇಲಾಖೆಯ ಕ್ಷೇತ್ರ ಶಿಕ್ಷಣ ಆರೋಗ್ಯ ಅಧಿಕಾರಿ ಸಿ| ಅಮ್ಮಿ ಅವರಿಂದ ನಡೆಯಿತು.

ಆರೋಗ್ಯ ಇಲಾಖೆಯ ವೇಣೂರು ಕ್ಷೇತ್ರದ ಕ್ಷೇತ್ರ ಶಿಕ್ಷಣ ಆರೋಗ್ಯ ಅಧಿಕಾರಿ ಸಿ| ಪುಷ್ಪ , ಸಿ| ರಮ್ಯ , ಅಜಯ್ ರವರ ಸಹಕಾರದಲ್ಲಿ ಮಕ್ಕಳಿಗೆ ಮಾಹಿತಿ ನೀಡುವಲ್ಲಿ ಸಹಕರಿಸಿತು. ಈ ಸಂದರ್ಭದಲ್ಲಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಜೆಸಿಂತಾ ಹಾಗೂ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ತೆಕ್ಕಾರು: ಪಿಕಪ್ ವಾಹನ ಪಲ್ಟಿ: ಚಾಲಕ ಸಾವು

Suddi Udaya

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

Suddi Udaya

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ಅಧ್ಯಕ್ಷರಾಗಿ ಜಯ ಮೂಲ್ಯ , ಕಾರ್ಯದರ್ಶಿಯಾಗಿ ರಾಕೇಶ್ ಕುಲಾಲ್ ಆಯ್ಕೆ

Suddi Udaya

ಗುರುವಾಯುನಕೆರೆ: ಬಂಟರ ಸಂಘ ಮಹಿಳಾ ವಿಭಾಗದಿಂದ ವರಮಹಾಲಕ್ಷ್ಮಿ ಪೂಜೆ ಆಮಂತ್ರಣ ಬಿಡುಗಡೆ

Suddi Udaya

ವಕೀಲರ ಸಂಘದಿಂದ ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya
error: Content is protected !!