31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಪಟಾಕಿ ತಯಾರಿಕೆ ವೇಳೆ ಜ.28 ರಂದು ಸಂಜೆ ಸ್ಪೋಟ ನಡೆದಿದ್ದು. ಈ ವೇಳೆ ಮೂವರು ಕಾರ್ಮಿಕರು ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿದೆ.

ಘಟನೆ ಸಂಬಂಧಿಸಿದಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಶಾಂತಿ ಎಂಬವರು ನೀಡದ ದೂರಿನಂತೆ ಎಫ್ಐಆರ್ ದಾಖಲಾಗಿದೆ‌.

ಪ್ರಕರಣ ಸಂಬಂಧ ಜಾಗ ಹಾಗೂ ಪಟಾಕಿ ತಯಾರಿಕಾ ಮಾಲೀಕ ಸೈಯದ್ ಬಶೀರ್(47) ಮತ್ತು ಕಾರ್ಮಿಕರನ್ನು ಕರೆತಂದು ಕೆಲಸ ಮಾಡುತ್ತಿದ್ದ ಹಾಸನ ಜಿಲ್ಲೆಯ ವಡ್ಡರಹಳ್ಳಿ ನಿವಾಸಿ ಕಿರಣ್ (24) ಘಟನೆ ಬಳಿಕ ವೇಣೂರಿನಿಂದ ಅಲ್ಟೋ ಕಾರಿನಲ್ಲಿ ಪರಾರಿಯಾಗಿದ್ದಾಗ ಖಚಿತ ಮಾಹಿತಿ ಮೇರೆ ಸುಳ್ಯದಲ್ಲಿ ವಶಕ್ಕೆ ಪಡೆದುಕೊಂಡಿದ್ದು ನಂತರ ವಿಚಾರಣೆ ನಡೆಸಿ ಇಬ್ಬರನ್ನು ಜ.29 ರಂದು ಮಧ್ಯರಾತ್ರಿ ಬೆಳ್ತಂಗಡಿ ನ್ಯಾಯಧೀಶರ ಮನೆಗೆ ಹಾಜರುಪಡಿಸಿದ್ದು ನ್ಯಾಯಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದು‌.‌ ಜ.30 ರಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲು ಸೂಚಿಸಿದ್ದಾರೆ‌.

Related posts

ಉಪ್ಪಿನಂಗಡಿ: ಪರವಾನಿಗೆ ಇಲ್ಲದೇ ಮರದ ದಿಮ್ಮಿಗಳ ಸಾಗಾಟ: ಆರೋಪಿ ಬಂಧನ, ಲಾರಿ ಪೊಲೀಸ್ ವಶಕ್ಕೆ

Suddi Udaya

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನಲ್ಲಿ ನಡೆದ ಘಟನೆ: ನದಿಯಲ್ಲಿ ಕಾಲು ಜಾರಿ ಬಿದ್ದು ನಾವೂರಿನ ಯುವಕ ಮನ್ಸೂರ್ ಮೃತ್ಯು

Suddi Udaya

ಕಲ್ಮಂಜ : ಮದ್ಮಲ್‌ ಕಟ್ಟೆಯಲ್ಲಿ ನಿಲ್ಲಿಸಿದ ರೂ.65 ಸಾವಿರ ಮೌಲ್ಯದ ಮೋಟಾರ್‌ ಸೈಕಲ್‌ ಕಳವು

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಅಳದಂಗಡಿ ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಜಲಮಂಗಲ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ವಿತರಣೆ

Suddi Udaya
error: Content is protected !!