September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಪಟಾಕಿ ತಯಾರಿಕೆ ವೇಳೆ ಜ.28 ರಂದು ಸಂಜೆ ಸ್ಪೋಟ ನಡೆದಿದ್ದು. ಈ ವೇಳೆ ಮೂವರು ಕಾರ್ಮಿಕರು ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿದೆ.

ಘಟನೆ ಸಂಬಂಧಿಸಿದಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಶಾಂತಿ ಎಂಬವರು ನೀಡದ ದೂರಿನಂತೆ ಎಫ್ಐಆರ್ ದಾಖಲಾಗಿದೆ‌.

ಪ್ರಕರಣ ಸಂಬಂಧ ಜಾಗ ಹಾಗೂ ಪಟಾಕಿ ತಯಾರಿಕಾ ಮಾಲೀಕ ಸೈಯದ್ ಬಶೀರ್(47) ಮತ್ತು ಕಾರ್ಮಿಕರನ್ನು ಕರೆತಂದು ಕೆಲಸ ಮಾಡುತ್ತಿದ್ದ ಹಾಸನ ಜಿಲ್ಲೆಯ ವಡ್ಡರಹಳ್ಳಿ ನಿವಾಸಿ ಕಿರಣ್ (24) ಘಟನೆ ಬಳಿಕ ವೇಣೂರಿನಿಂದ ಅಲ್ಟೋ ಕಾರಿನಲ್ಲಿ ಪರಾರಿಯಾಗಿದ್ದಾಗ ಖಚಿತ ಮಾಹಿತಿ ಮೇರೆ ಸುಳ್ಯದಲ್ಲಿ ವಶಕ್ಕೆ ಪಡೆದುಕೊಂಡಿದ್ದು ನಂತರ ವಿಚಾರಣೆ ನಡೆಸಿ ಇಬ್ಬರನ್ನು ಜ.29 ರಂದು ಮಧ್ಯರಾತ್ರಿ ಬೆಳ್ತಂಗಡಿ ನ್ಯಾಯಧೀಶರ ಮನೆಗೆ ಹಾಜರುಪಡಿಸಿದ್ದು ನ್ಯಾಯಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದು‌.‌ ಜ.30 ರಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲು ಸೂಚಿಸಿದ್ದಾರೆ‌.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಡಾ.ಹೆಗ್ಗಡೆಯವರ ವ್ಯಕ್ತಿತ್ವದ ತೇಜೋವಧೆ: ಭಾರತೀಯ ಜೈನ್ ಮಿಲನ್ ಸಭೆಯಲ್ಲಿ ಖಂಡನಾ ನಿರ್ಣಯ

Suddi Udaya

ಉಜಿರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಆಯ್ಕೆ

Suddi Udaya

ಕೊಯ್ಯೂರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ಆಶುಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜು ವಿದ್ಯಾರ್ಥಿನಿ ಕು.ಸುಮೇಧಾ ಗಾoವ್ಕರ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಸ.ಪ್ರ.ದ. ಕಾಲೇಜಿನಲ್ಲಿ ರೋವರ್ ರೇಂಜರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

Suddi Udaya

ಉಜಿರೆ : ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಕಾರ್ಯಕ್ರಮ

Suddi Udaya
error: Content is protected !!