25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಪಟಾಕಿ ತಯಾರಿಕೆ ವೇಳೆ ಜ.28 ರಂದು ಸಂಜೆ ಸ್ಪೋಟ ನಡೆದಿದ್ದು. ಈ ವೇಳೆ ಮೂವರು ಕಾರ್ಮಿಕರು ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿದೆ.

ಘಟನೆ ಸಂಬಂಧಿಸಿದಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಶಾಂತಿ ಎಂಬವರು ನೀಡದ ದೂರಿನಂತೆ ಎಫ್ಐಆರ್ ದಾಖಲಾಗಿದೆ‌.

ಪ್ರಕರಣ ಸಂಬಂಧ ಜಾಗ ಹಾಗೂ ಪಟಾಕಿ ತಯಾರಿಕಾ ಮಾಲೀಕ ಸೈಯದ್ ಬಶೀರ್(47) ಮತ್ತು ಕಾರ್ಮಿಕರನ್ನು ಕರೆತಂದು ಕೆಲಸ ಮಾಡುತ್ತಿದ್ದ ಹಾಸನ ಜಿಲ್ಲೆಯ ವಡ್ಡರಹಳ್ಳಿ ನಿವಾಸಿ ಕಿರಣ್ (24) ಘಟನೆ ಬಳಿಕ ವೇಣೂರಿನಿಂದ ಅಲ್ಟೋ ಕಾರಿನಲ್ಲಿ ಪರಾರಿಯಾಗಿದ್ದಾಗ ಖಚಿತ ಮಾಹಿತಿ ಮೇರೆ ಸುಳ್ಯದಲ್ಲಿ ವಶಕ್ಕೆ ಪಡೆದುಕೊಂಡಿದ್ದು ನಂತರ ವಿಚಾರಣೆ ನಡೆಸಿ ಇಬ್ಬರನ್ನು ಜ.29 ರಂದು ಮಧ್ಯರಾತ್ರಿ ಬೆಳ್ತಂಗಡಿ ನ್ಯಾಯಧೀಶರ ಮನೆಗೆ ಹಾಜರುಪಡಿಸಿದ್ದು ನ್ಯಾಯಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದು‌.‌ ಜ.30 ರಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲು ಸೂಚಿಸಿದ್ದಾರೆ‌.

Related posts

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನಕದಾಸ ಜಯಂತಿ

Suddi Udaya

ಎಕ್ಸೆಲ್ ಶೈಕ್ಷಣಿಕ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭೆಗಳಿಗೆ ಬೆಳಕು ನೀಡುವ ವಿದ್ಯಾರ್ಥಿವೇತನ ವಿತರಣೆ

Suddi Udaya

2024 ಫೆಬ್ರವರಿ ತಿಂಗಳಲ್ಲಿ ವೇಣೂರು ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Suddi Udaya

ಡಿ.5: ವಿದ್ಯುತ್ ನಿಲುಗಡೆ

Suddi Udaya

ಮಾ.2: ಭಾರತ್ ಬ್ಯಾಂಕ್ ಮುಂಬೈ ಇದರ ಬೆಳ್ತಂಗಡಿ ಕಚೇರಿ ಆರಂಭ: ಕೇಂದ್ರ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕೃತ ಉದ್ಘಾಟನೆ

Suddi Udaya

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ: ನೂತನ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್ ನೇಮಕ

Suddi Udaya
error: Content is protected !!