23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

ಉರುವಾಲು ಗ್ರಾಮದ ಕಾರಿಂಜ ಬಾಕಿಮಾರು ದೈವಸ್ಥಾನದ ಕಾರಿಂಜ ಶ್ರೀ ಕಲ್ಕುಡ ಎಂಬ ಧ್ವನಿ ಸುರುಳಿಯನ್ನು ಕಾರಿಂಜ ಬಾಯ್ತಾರು ನೇಮೋತ್ಸವದಂದು ಆಡಳಿತ ಸಮಿತಿಯ ಅಧ್ಯಕ್ಷರಾದ ವಿಜಯ ಕುಮಾರ್ ಕಲ್ಲಳಿಕೆ ಬಿಡುಗಡೆ ಮಾಡಿದರು.

ಶ್ರೀಮತಿ ರಕ್ಷಿತ ಪಿ ಸುರೇಂದ್ರ ಬಂಗೇರ ಶ್ರೀ ದುರ್ಗ ಕಾರಿಂಜ ಹಾಗೂ ಶ್ರೀಮತಿ ನವ್ಯ ಮತ್ತು ಶ್ರೀ ಗೋಪಾಲಕೃಷ್ಣ ಗೌಡ ಅಲೈಮಾರು ಇವರು ಸಹಕಾರದಲ್ಲಿ ಸಾಹಿತ್ಯ ಸುಮನ್ ಎರ್ಮೆತ್ತೋಡಿ, ಹಾಡಿನ ಗಾಯಕರಾದ ಪ್ರದೀಪ್ ನಾಯ್ಕ‌ ಆನಡ್ಕ ಹಾಗೂ ಯಶವಂತ ಕಾರಿಂಜ, ಇವರ ಕಂಠದಲ್ಲಿ ಮೂಡಿಬಂದ ಗಾಯನವನ್ನು
ವಿಡಿಯೋಗ್ರಾಫಿ ಮೋಹಿತ್ ಕುಲಾಲ್ ಮಾಡಿರುತ್ತಾರೆ.

ಈ ಸಂದರ್ಭದಲ್ಲಿ ಅಂಡೆತಡ್ಕ ಶಾಲಾ ಮುಖ್ಯ ಶಿಕ್ಷಕ ಕೃಷ್ಣಪ್ಪ ಪೂಜಾರಿ, ಕಾರಿಂಜ ಶಾಲೆಯ ಅಧ್ಯಕ್ಷ ಜಗನ್ನಾಥ ರೈ ನೀನಿ, ಗ್ರಾ.ಪಂ ಮಾಜಿ ಸದಸ್ಯರಾದ ಗಣೇಶ ಪೂಜಾರಿ ನೀನಿ, ಗಣೇಶ ಪೂಜಾರಿ ಕಾರಿಂಜ, ಜಾತ್ರೋತ್ಸವ ಕಾರ್ಯದರ್ಶಿ ರತ್ನಾಕರ ಗೌಡ ಖಂಡಿಗ, ಸಿ.ಎ ಬ್ಯಾಂಕಿನ ನಿವೃತ್ತ ಕಾರ್ಯನಿರ್ವಹಣಾ ಅಧಿಕಾರಿ ಡೀಕಯ್ಯ ಸಿ ಆನಡ್ಕ, ವಸಂತ ಸಾಲ್ಯಾನ್ ಆನಡ್ಕ, ಸತೀಶ್ ಪೂಜಾರಿ ಉದ್ಯ, ಗ್ರಾ.ಪಂ ಅಧ್ಯಕ್ಷ ಯಶವಂತ ಕಾರಿಂಜ, ಮೆಸ್ಕಾಂ ಅಧಿಕಾರಿ ಗೋಪಾಲಕೃಷ್ಣ ಗೌಡ ಅಲೈಮಾರು, ಅಂಡೆತಡ್ಕ ಶಾಲಾ ಅಧ್ಯಕ್ಷರಾದ ಸತೀಶ್ ಪಿಲಿಕಲ್ಲು, ಕಲ್ಲೇರಿ ಸಿ.ಎ ಬ್ಯಾಂಕ್ ನ ಸದಸ್ಯ ಓಬಯ್ಯ ಪೂಜಾರಿ ಕಾರಿಂಜ, ಕೊರಗಪ್ಪ ಪೂಜಾರಿ ಕಾರಿಂಜ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಮಂಜುನಾಥ ಗೌಡ ಪಿಲಿಕಲ್ಲು, ಉಮೇಶ್ ಗೌಡ ಖಂಡಿಗ, ಗಣೇಶ ಗೌಡ ಪಿಲಿಕಲ್ಲು, ಆನಂದ ಗೌಡ ಮನೆಗಾರಮಜಲು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜೆ

Suddi Udaya

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಜಿ.ಪಂ.ಕಿ.ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸರ್ ಮಿರ್ಜಾ ಇಸ್ಮಾಯಿಲ್ ರವರ 138 ನೇ ಜನ್ಮ ದಿನಾಚರಣೆ’

Suddi Udaya

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

Suddi Udaya

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya
error: Content is protected !!