22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ

ಬೆಳ್ತಂಗಡಿ : ವೇಣೂರಿನಲ್ಲಿ ಸಂಭವಿಸಿದ ಪಟಾಕಿ ಗೋದಾಮು ಸ್ಪೋಟದಲ್ಲಿ ಮೂವರ ಸಾವು ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ ಹೇರಲ್ಪಟ್ಟಿದೆ.

ಜಿಲ್ಲೆಯಲ್ಲಿ ಪಟಾಕಿ ತಯಾರಿಕೆ, ಮಾರಾಟ ಘಟಕಗಳ ಮರು ಪರಿಶೀಲನೆ ಮಾಡಲು ಮಂಗಳೂರು ಮತ್ತು ಪುತ್ತೂರು ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ತನಿಖಾ ಸಮಿತಿ ರಚನೆ ಮಾಡಲಾಗಿದ್ದು, ಫೆಬ್ರವರಿ 5 ರೊಳಗೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಮುಂದಿನ ಆದೇಶದವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿರುವ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳನ್ನು ಮುಚ್ಚಲು ಆದೇಶಿಸಲಾಗಿದೆ.

ಸುಪ್ರೀಂ ಕೋರ್ಟ್ ಆದೇಶ ಮತ್ತು ಸರ್ಕಾರದ ಮಾರ್ಗಸೂಚಿ ಪಾಲನೆ ಕುರಿತಾಗಿ ಮರು ಪರಿಶೀಲನೆಗಾಗಿ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.

Related posts

ಖೋ-ಖೋ ಪಂದ್ಯಾಟ: ಬಜಿರೆ ಪಿ.ಎಂ.ಶ್ರೀ ಸ.ಉ.ಹಿ.ಪ್ರಾ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನಾವೂರು ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕಳೆಂಜ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ, ಉಪಾಧ್ಯಕ್ಷರಾಗಿ ವಿಶ್ವನಾಥ್ (ಮಂಜುನಾಥ್) ಆಯ್ಕೆ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಕೆಎಂಎಫ್ ನಂದಿನಿ ಮಾರಾಟ ಮಳಿಗೆ ಉದ್ಘಾಟನೆ

Suddi Udaya

ಪೆರ್ಲ-ಬೈಪಾಡಿ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ವಿಜಯ ಕುಮಾರ್ ಎಂ. ಕೊಯ್ಯೂರು ರವರಿಗೆ ಬೀಳ್ಕೊಡುಗೆ

Suddi Udaya

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

Suddi Udaya
error: Content is protected !!