25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ಅಧಿಕ ರಕ್ತದೊತ್ತಡದಿಂದ ಪ್ರವೀಣ್ ಆಚಾರ್ಯ ನಿಧನ

ಬೆಳ್ತಂಗಡಿ ಚರ್ಚ್ ರೋಡು ಅಲ್ಲಾಟಬೈಲು ಕೈಪ್ಲೋಡಿ ನಿವಾಸಿ ಬೆಳ್ಳಿ ಆಭರಣಗಳ ತಯಾರಕ ಪ್ರವೀಣ್ ಆಚಾರ್ಯ (42ವ) ಅಧಿಕ ರಕ್ತದೊತ್ತಡದಿಂದ ಇಂದು ಸಂಜೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಪ್ರವೀಣ್ ಆಚಾರ್ಯರವರು ಬೆಳ್ತಂಗಡಿ ಬಸ್ ಸ್ಟ್ಯಾಂಡ್ ಬಳಿಯಿರುವ ಅಂಗಡಿಯೊಂದರಲ್ಲಿ ಬೆಳ್ಳಿ ತಯಾರಿಸುವ ಕೆಲಸ ಮಾಡುತ್ತಿದ್ದರು. ಇಂದು ಬೆಳಿಗ್ಗೆ ಬಿಪಿ ಹೆಚ್ಚಾಗಿ ಬಚ್ಚಲು ಮನೆಯಲ್ಲಿ ಬಿದ್ದಿದ್ದು ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಮೃತರು ತಾಯಿ, ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ‌

Related posts

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ನಾಳೆ(ಆ.3) : ಬೆಳ್ತಂಗಡಿ ಆನ್‌ಸಿಲ್ಕ್‌ನಲ್ಲಿ ಮೇಘ ಬ್ರಾಂಡೆಂಡ್ ವಸ್ತ್ರಮೇಳ: ಶೇ.20 ರಿಂದ ಶೇ70 ರಷ್ಟು ರಿಯಾಯಿತಿ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು

Suddi Udaya

ಚಂದ್ರಯಾನ -3 ಯಶಸ್ವಿ ಸಂಭ್ರಮಿಸಿದ ಬೆಳ್ತಂಗಡಿ ಎಸ್ ಡಿಎಮ್ ಸ್ಕೌಟ್ ಗೈಡ್ಸ್ ನ ವಿದ್ಯಾರ್ಥಿಗಳು

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್

Suddi Udaya
error: Content is protected !!