23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಚಾರ್ಮಾಡಿ ಗ್ರಾಮದ ನಿವಾಸಿಯಾದ ಪವನ್ ಕುಮಾರ್ ರವರು ಪಣಕಜೆ ಗ್ರಾಮದ ಮುದಲ್ಕೆ ನಿವಾಸಿ ಕಮಲಾಕ್ಷರವರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ ಎರಡು ಲಕ್ಷ ಮೊತ್ತದ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಯನ್ನು ದೋಷಿ ಎಂದು ನ್ಯಾಯಲಯವು ತೀರ್ಪು ನೀಡಿರುತ್ತದೆ ಮತ್ತು ರೂಪಾಯಿ ಎರಡು ಲಕ್ಷವನ್ನು ಪವನ್ ಕುಮಾರ್ ರವರಿಗೆ ನೀಡುವಂತೆ ಹೇಳಿರುತ್ತದೆ. ತಪ್ಪಿದ್ದಲ್ಲಿ ರೂ.10,000 ದಂಡ ಹಾಗೂ 4 ತಿಂಗಳ ಸಜೆಯನ್ನು ನ್ಯಾಯಾಲಯವು ವಿಧಿಸಿರುತ್ತದೆ. ದಂಡ ಹಣವನ್ನು ಕಟ್ಟಲು ವಿಫಲವಾದರೆ ಮತ್ತೆ ಎರಡು ತಿಂಗಳ ಸಜೆಯನ್ನು ನ್ಯಾಯಾಲಯವು ವಿಧಿಸುತ್ತದೆ.

ಚೆಕ್ ಬೌನ್ಸ್ ಪ್ರಕರಣದಲ್ಲಿ ಪವನ್ ಕುಮಾರ್ ಪರವಾಗಿ ನ್ಯಾಯವಾದಿಯಾದ ಶ್ರೀಮತಿ ಪ್ರಿಯಾಂಕಾ ಶಿವನ್ ರವರು ವಾದವನ್ನು ಮಂಡಿಸಿರುತ್ತಾರೆ.

Related posts

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ಚರ್ಚಾ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಪ್ರಣಾಮ್ ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ , ದೇವರ ದರ್ಶನ ಬಲಿ

Suddi Udaya

ಬಳಂಜ: ಬದಿನಡೆ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!