September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಚಾರ್ಮಾಡಿ ಗ್ರಾಮದ ನಿವಾಸಿಯಾದ ಪವನ್ ಕುಮಾರ್ ರವರು ಪಣಕಜೆ ಗ್ರಾಮದ ಮುದಲ್ಕೆ ನಿವಾಸಿ ಕಮಲಾಕ್ಷರವರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ ಎರಡು ಲಕ್ಷ ಮೊತ್ತದ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಯನ್ನು ದೋಷಿ ಎಂದು ನ್ಯಾಯಲಯವು ತೀರ್ಪು ನೀಡಿರುತ್ತದೆ ಮತ್ತು ರೂಪಾಯಿ ಎರಡು ಲಕ್ಷವನ್ನು ಪವನ್ ಕುಮಾರ್ ರವರಿಗೆ ನೀಡುವಂತೆ ಹೇಳಿರುತ್ತದೆ. ತಪ್ಪಿದ್ದಲ್ಲಿ ರೂ.10,000 ದಂಡ ಹಾಗೂ 4 ತಿಂಗಳ ಸಜೆಯನ್ನು ನ್ಯಾಯಾಲಯವು ವಿಧಿಸಿರುತ್ತದೆ. ದಂಡ ಹಣವನ್ನು ಕಟ್ಟಲು ವಿಫಲವಾದರೆ ಮತ್ತೆ ಎರಡು ತಿಂಗಳ ಸಜೆಯನ್ನು ನ್ಯಾಯಾಲಯವು ವಿಧಿಸುತ್ತದೆ.

ಚೆಕ್ ಬೌನ್ಸ್ ಪ್ರಕರಣದಲ್ಲಿ ಪವನ್ ಕುಮಾರ್ ಪರವಾಗಿ ನ್ಯಾಯವಾದಿಯಾದ ಶ್ರೀಮತಿ ಪ್ರಿಯಾಂಕಾ ಶಿವನ್ ರವರು ವಾದವನ್ನು ಮಂಡಿಸಿರುತ್ತಾರೆ.

Related posts

ಬೆಳ್ತಂಗಡಿಯಲ್ಲಿ ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ: ನವಜೀವನ ಸಾಧಕರಿಗೆ ಸನ್ಮಾನ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟುಓಡಿಲ್ನಾಳ ಗ್ರಾಮ ಸಮಿತಿಯಿಂದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ರವರಿಗೆ ಪಿಎಚ್.ಡಿ ಪದವಿ

Suddi Udaya

ಮೇಲಂತಬೆಟ್ಟು ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಪ್ರೋ| ಎ. ಕೃಷ್ಣಪ್ಪ ಪೂಜಾರಿಯವರಿಗೆ ಪೇಜಾವರ ಶ್ರೀ ವಿಶ್ವೇಶತೀರ್ಥ “ಜೀವಮಾನ ಸಾಧನಾ ಪ್ರಶಸ್ತಿ”

Suddi Udaya

ಕಾವಳಕಟ್ಟೆ ವಲಯ ಬಂಟರ ಸಂಘದಿಂದ ಸಮಾಜಮುಖಿ ಚಿಂತನಾ ಕಾರ್ಯಕ್ರಮ

Suddi Udaya
error: Content is protected !!