July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

ಕುಕ್ಕೇಡಿ ಗ್ರಾಮದ ಕಡ್ತ್ಯಾರು ಸುಡುಮದ್ದು ತಯಾರಿಕ ಘಟಕದಲ್ಲಿ ನಡೆದ ಸ್ಪೋಟದ ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿದರು. ದುರ್ಘಟನೆ ಯಿಂದ ಮೂವರು ಕಾರ್ಮಿಕರ ಜೀವ ಹಾನಿಯಾಗಿದ್ದು.ಸ್ಪೋಟದಿಂದ ಹಾನಿಯಾದ ಸಮೀಪದ ಮನೆಗಳಿಗೂ ಭೇಟಿ ನೀಡಿದರು.

ನಂತರ ಮಾತನಾಡಿ ಈಗಾಗಲೇ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದು ಆಸ್ಪತ್ರೆಗೆ ಬೇಟಿ ಕೊಟ್ಟಿದ್ದೇನೆ. ಸರಿಸುಮಾರು 24 ಲೈಸೆನ್ಸ್ ತಾಲೂಕಿನಲ್ಲಿ ಇದೆ, ಅದರಲ್ಲಿ ಮೊನ್ನೆ ನಡೆದಂತಹ ಆನೇಕಲ್ಲು ಘಟನೆ ಆದ ಮೇಲೆ ಎಲ್ಲರ ಜಾಗ ಪರಿಶೀಲನೆ ಮಾಡಿದ್ದಾರೆ, ಎಲ್ಲರ ಲೈಸೆನ್ಸ್ ನ್ನು ಕೂಡ ಪರಿಶೀಲನೆ ಮಾಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ರು. ಮಾರ್ಚ್ ವರೆಗೆ ಲೈಸೆನ್ಸ್ ಅವಕಾಶ ಇತ್ತು ಎಂಬ ಮಾಹಿತಿಯನ್ನು ಕೊಟ್ಟಿದ್ದಾರೆ. ಎಲ್ಲಾ ತನಿಖಾ ತಂಡಗಳು ತಮ್ಮ ಕಾರ್ಯವನ್ನು ನಿರ್ವಹಿಸುತ್ತಿದೆ. ಸುತ್ತಮುತ್ತಲಿನ ಮನೆಗಳಿಗೂ ಭೇಟಿ ಕೊಟ್ಟಿದ್ದೇನೆ, ಹಾನಿಯಾದ ಮನೆಗಳಿಗೆ ಸರ್ಕಾರದಿಂದ ಪರಿಹಾರ ಕೊಡಿಸುವಂತಹ ಕೆಲಸವನ್ನು ಮಾಡುತ್ತೇನೆ. ಅದರೊಂದಿಗೆ ಮೃತ ಕಾರ್ಮಿಕರಿಗೂ ಕೂಡ ಪರಿಹಾರ ಸರ್ಕಾರ ಕೊಡಬೇಕು ಎಂದು ಆಗ್ರಹಿಸಿದರು.

Related posts

ಕಾಯರ್ತ್ತಡ್ಕ ಸ.ಹಿ.ಪ್ರಾ. ಶಾಲೆ ಇದರ ಶತಮಾನೋತ್ಸವದ ಅಂಗವಾಗಿ ಉಚಿತ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರ

Suddi Udaya

ತೆoಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಈ ವರ್ಷದ 150ನೇ ಪ್ರದರ್ಶನ ಸಂಭ್ರಮ

Suddi Udaya

ಪದ್ಮುಂಜ ಸರಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಅವಕಾಶ ವಂಚನೆಯ ಆರೋಪ : ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ

Suddi Udaya

ಓಡಲ ಶಿವ-ಪಾರ್ವತಿ ಮಹಿಳಾ ಭಜನಾ ತಂಡದಿಂದ ನಿವೃತ್ತ ಶಿಕ್ಷಕಿ ಸೀತಮ್ಮ ರವರಿಗೆ ಗುರುವಂದನೆ ಕಾರ್ಯಕ್ರಮ

Suddi Udaya
error: Content is protected !!