25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

ಬೆಳ್ತಂಗಡಿ :ಜ 28 ರ ಕುಕ್ಕೇಡಿ ಗೋಳಿಯಂಗಡಿ ಸ್ಫೋಟ ಪ್ರಕರಣದಲ್ಲಿ ಹಾನಿಗೀಡಾದ ಮನೆಗಳಿಗೆ ಭೇಟಿ ನೀಡಿದ ಕೆ ಎಸ್ ಎಂ ಸಿ ಎ ತಂಡ ಮೃತ ಪಟ್ಟ ವರ್ಗೀಸ್ ಕುಟುಂಬಕ್ಕೆ ಬೇಕಾದ ಎಲ್ಲಾ ಸಹಾಯವನ್ನು ನೀಡಲು ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಯಿಂದ ಸಹಾಯ ತಂಡವನ್ನು ರೆಜಿ ಜಾರ್ಜ್ ಪಡಂಗಡಿ ಇವರ ನೇತೃತ್ವ ದಲ್ಲಿ ರಚಿಸಲಾಯಿತು.

ಕೇರಳದ ಮನೆಯವರನ್ನು ಸಂಪರ್ಕಿಸಿ ಮೃತ ದೇಹದ ಗುರುತು ಹಾಗೂ ಊರಿಗೆ ದೇಹವನ್ನು ರವಾನಿಸುವ ವ್ಯವಸ್ಥೆಗೆ ಸಹಾಯ ಮಾಡಲಿದ್ದಾರೆ. ಭೇಟಿ ತಂಡದಲ್ಲಿ ನಿರ್ದೇಶಕರಾದ ವಂದನಿಯ ಫಾ. ಶಾಜಿ ಮಾತ್ಯು ಪಿ ಆರ್ ಓ ಸೇಬಾಷ್ಟಿಯನ್ ಪಿ ಸಿ. ಉಜಿರೆ ಘಟಕಾಧ್ಯಕ್ಷ ಜೋಬಿ, ಬೆಳ್ತಂಗಡಿ ವಲಯ ಅಧ್ಯಕ್ಷ ರೆಜಿ ಜಾರ್ಜ್ ಹಾಗೂ ವೇಣೂರಿನ ಕೆ ಎಸ್ ಎಂ ಸಿ ಎ ಸದಸ್ಯರು ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು ಪ್ರೌಢ ಶಾಲೆಯಲ್ಲಿಎಸ್ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯ ಸಮಾರೋಪ ಸಮಾರಂಭ

Suddi Udaya

ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ನಿಂತಿರುವ ಬೆಳ್ತಂಗಡಿ ಸಂತೆಕಟ್ಟೆ ವಿದ್ಯುತ್ ಕಂಬದ ಸ್ಟೇ ವಯ‌ರ್

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಮೊತ್ತ ವಿತರಣೆ

Suddi Udaya

ಶಿಶಿಲ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ: ಅಧ್ಯಕ್ಷರಾಗಿ ಶಶಿಧರ ಶೆಟ್ಟಿ , ಸಂಚಾಲಕರಾಗಿ ಶಾಸಕ ಹರೀಶ್ ಪೂಂಜ

Suddi Udaya

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ

Suddi Udaya
error: Content is protected !!