July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

ಬೆಳ್ತಂಗಡಿ :ಜ 28 ರ ಕುಕ್ಕೇಡಿ ಗೋಳಿಯಂಗಡಿ ಸ್ಫೋಟ ಪ್ರಕರಣದಲ್ಲಿ ಹಾನಿಗೀಡಾದ ಮನೆಗಳಿಗೆ ಭೇಟಿ ನೀಡಿದ ಕೆ ಎಸ್ ಎಂ ಸಿ ಎ ತಂಡ ಮೃತ ಪಟ್ಟ ವರ್ಗೀಸ್ ಕುಟುಂಬಕ್ಕೆ ಬೇಕಾದ ಎಲ್ಲಾ ಸಹಾಯವನ್ನು ನೀಡಲು ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಯಿಂದ ಸಹಾಯ ತಂಡವನ್ನು ರೆಜಿ ಜಾರ್ಜ್ ಪಡಂಗಡಿ ಇವರ ನೇತೃತ್ವ ದಲ್ಲಿ ರಚಿಸಲಾಯಿತು.

ಕೇರಳದ ಮನೆಯವರನ್ನು ಸಂಪರ್ಕಿಸಿ ಮೃತ ದೇಹದ ಗುರುತು ಹಾಗೂ ಊರಿಗೆ ದೇಹವನ್ನು ರವಾನಿಸುವ ವ್ಯವಸ್ಥೆಗೆ ಸಹಾಯ ಮಾಡಲಿದ್ದಾರೆ. ಭೇಟಿ ತಂಡದಲ್ಲಿ ನಿರ್ದೇಶಕರಾದ ವಂದನಿಯ ಫಾ. ಶಾಜಿ ಮಾತ್ಯು ಪಿ ಆರ್ ಓ ಸೇಬಾಷ್ಟಿಯನ್ ಪಿ ಸಿ. ಉಜಿರೆ ಘಟಕಾಧ್ಯಕ್ಷ ಜೋಬಿ, ಬೆಳ್ತಂಗಡಿ ವಲಯ ಅಧ್ಯಕ್ಷ ರೆಜಿ ಜಾರ್ಜ್ ಹಾಗೂ ವೇಣೂರಿನ ಕೆ ಎಸ್ ಎಂ ಸಿ ಎ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಮಾಹಿತಿ ಕಾರ್ಯಕ್ರಮ

Suddi Udaya

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya

ನೆರಿಯ: ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಶಾಸಕ ಹರೀಶ್‌ ಪೂಂಜ ಭೇಟಿ

Suddi Udaya

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಗೇರುಕಟ್ಟೆ ಆಟೋ ರಿಕ್ಷಾ ಚಾಲಕ- ಮಾಲೀಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅನ್ನದಾನ ಸೇವೆಯ ಕರಪತ್ರ ಬಿಡುಗಡೆ

Suddi Udaya
error: Content is protected !!