July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಸುಲ್ಕೇರಿ ಗ್ರಾ.ಪಂ. ಸಹಭಾಗಿತ್ವದಲ್ಲಿ ಚೈತನ್ಯ ಹಾಳೆ ತಟ್ಟೆ ಉತ್ಪಾದನೆಯ ಉದ್ಘಾಟನೆ

ಸುಲ್ಕೇರಿ : ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಗ್ರಾಮ ಪಂಚಾಯತ್ ಸುಲ್ಕೇರಿ ಇದರ ಸಹಭಾಗಿತ್ವದಲ್ಲಿ ಕುದ್ಯಾಡಿ ಗ್ರಾಮದ ಸೀತಾ ಎನ್ ಶೆಟ್ಟಿಯವರ ಮನೆಯಲ್ಲಿ ಚೈತನ್ಯ ಹಾಳೆ ತಟ್ಟೆ ಉತ್ಪಾದನೆಯ ಉದ್ಘಾಟನೆಯನ್ನು ಜ.31ರಂದು ಪಂಚಾಯತ್ ಉಪಾಧ್ಯಕ್ಷರಾದ ಶುಭಕರ ಪೂಜಾರಿಯವರು ದೀಪ ಬೆಳಗಿಸಿ ಶುಭಹಾರೈಸಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಬ್ಲಾಕ್ ಮ್ಯಾನೇಜರ್ ನಿತೇಶ್, ಪಂಚಾಯತ್ ಕಾರ್ಯದರ್ಶಿ ಕೊರಗಪ್ಪ ನಾಯ್ಕ್, ಪಂಚಾಯತ್ ಸದಸ್ಯರಾದ ಯಶೋಧ ಎಲ್ ಬಂಗೇರ , ಒಕ್ಕೂಟದ ಅಧ್ಯಕ್ಷರಾದ ಶಶಿಕಲಾ ಹೆಗ್ಡೆ, ಸಂಜೀವಿನಿ ಎಮ್.ಬಿ.ಕೆ ಎಲ್ ಸಿಆರ್ ಪಿ ಕೃಷಿ ಉದ್ಯೋಗ ಸಖಿ ಉತ್ಪಾದಕರ ಸಂಘದ ಅಧ್ಯಕ್ಷೆ ರೇಖಾ, ಕಾರ್ಯದರ್ಶಿ ಪೂರ್ಣಿಮಾ ಹಾಗೂ ಸಂಘದ ಎಲ್ಲಾ ಸಂಜೀವಿನಿ ಸದಸ್ಯರು ಭಾಗವಹಿಸಿದರು.

ಸಂಘದ ಸದಸ್ಯರಾದ ರೇಖಾ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್‌ ಸುವರ್ಣ ವರ್ಷಾಚರಣೆ; 50 ವಿಶಿಷ್ಟ ಕಾರ್ಯಕ್ರಮಗಳು, ಲಯನ್ಸ್ ಭವನ ನವೀಕರಣಕ್ಕೆ ನಿರ್ಧಾರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಿಂದ ತರಬೇತಿ ಕಾರ್ಯಕ್ರಮ

Suddi Udaya

ನಿಟ್ಟಡೆ ಕುಂಭಶ್ರೀ ಪಿಯು ಕಾಲೇಜಿನಲ್ಲಿ ನೈತಿಕತೆ ತರಗತಿಗೆ ಉತ್ತಮ ಸ್ಪಂದನೆ

Suddi Udaya

ಉಜಿರೆ ವಲೇರಿಯನ್ ಡಯಾಸ್ ನಿಧನ

Suddi Udaya

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya

ಪುದುವೆಟ್ಟು ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Suddi Udaya
error: Content is protected !!