March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಧರ್ಮಸ್ಥಳ: ನೂತನವಾಗಿ ಪ್ರಾರಂಭಗೊಂಡ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿಗೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಭೇಟಿ

ಧರ್ಮಸ್ಥಳ: ಕಲ್ಲೇರಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಂಕೀರ್ಣದಲ್ಲಿ ಅಮರ್ಥ್ಯ ಬೇಕರಿ ಉಜಿರೆ ಇದರ ಎರಡನೇ ಸಹಸಂಸ್ಥೆ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿಯು ಜ.25ರಂದು ಉದ್ಘಾಟನೆಗೊಂಡಿತು.

ಈ ಪ್ರಯುಕ್ತ ಇಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ರವರು ಭೇಟಿ ನೀಡಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಬ್ರಿಜೇಶ್ ಚೌಟರವರನ್ನು ಸಂಸ್ಥೆಯ ಸಂಸ್ಥೆ ಮಾಲಕರಾದ ಮಧುಕರ್ ಸ್ವಾಗತಿಸಿದರು.

Related posts

ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

Suddi Udaya

ಕೊಕ್ಕಡ: ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ನವೀಕೃತ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ 38ನೇ ವರ್ಷದ ಮಕರ ಸಂಕ್ರಮಣೋತ್ಸವ; ಧಾರ್ಮಿಕ ಸಭೆ

Suddi Udaya

ಗುರುಪೂರ್ಣಿಮೆ ಅಂಗವಾಗಿ ಪಾರೆಂಕಿ ವಿದ್ಯಾಸರಸ್ವತಿ ಭಜನಾ ಮಂಡಳಿಯ ತರಬೇತುದಾರ ಸತೀಶ್ ಪೂಂಜಾರವರಿಗೆ ಗುರು ವಂದನೆ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ ಆಯ್ಕೆ

Suddi Udaya

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

Suddi Udaya
error: Content is protected !!