July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಕಾರ್ಯಕ್ರಮ

ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ , ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಮತ್ತು ವಕೀಲರಿಂದ, ವಕೀಲರಿಗಾಗಿ, ವಕೀಲರಿಗೋಸ್ಕರ ನೇರ ಸಂವಾದ ಕಾರ್ಯಕ್ರಮವು ಜ.31 ರಂದು ಬೆಳ್ತಂಗಡಿ ವಕೀಲರ ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ವಕೀಲರ ವೇದಿಕೆ ಅಧ್ಯಕ್ಷ ಸಂದೀಪ್ ಡಿಸೋಜ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಎಂ ಬದರಿನಾಥ ಸಂಪಿಗೆತ್ತಾಯ ಮಾತನಾಡಿ ನ್ಯಾಯಾಲಯದ ಕಾರ್ಯವಿಧಾನಗಳ ಮೂಲಭೂತ ಅಧ್ಯಯನ ಬಗ್ಗೆ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಹಾಗೂ ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಹಿರಿಯ ವಕೀಲರು ಹಾಗೂ ಯುವ ವಕೀಲರು ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ ಸ್ವಾಗತಿಸಿ, ಯುವ ವಕೀಲರ ವೇದಿಕೆಯ ಕೋಶಾಧಿಕಾರಿ ಜಗದೀಶ್ ಧನ್ಯವಾದವಿತ್ತರು.

Related posts

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದಸರಾ ಧಮಾಕ ಸೇಲ್

Suddi Udaya

ಫೆ.20-23: ಪಟ್ರಮೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ

Suddi Udaya

ಮಲವಂತಿಗೆ ಗ್ರಾ.ಪಂ. ಮತ್ತು ಕೆನರಾ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಸಂಪೂರ್ಣತಾ ಅಭಿಯಾನ

Suddi Udaya

ಉಜಿರೆ: ಪೆರ್ಲ ನಿವಾಸಿ ಕುಸುಮಾವತಿ ನಿಧನ

Suddi Udaya
error: Content is protected !!